'ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು'; ಅವರ ಕುಟುಂಬಕ್ಕೆ 5 ಲಕ್ಷ ಕೊಡ್ತಾರಂತೆ ಜಮೀರ್..!

'ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು'; ಅವರ ಕುಟುಂಬಕ್ಕೆ 5 ಲಕ್ಷ ಕೊಡ್ತಾರಂತೆ ಜಮೀರ್..!

Published : Aug 14, 2020, 12:50 PM IST

ಶಾಸಕ ಜಮೀರ್ ಅಹ್ಮದ್ ಉದ್ಧಟತನ ಮುಂದುವರೆದಿದೆ. ಗಲಭೆ ಸಂದರ್ಭದಲ್ಲಿ ನಡೆದ ಗೋಲಿಬಾರ್‌ನಲ್ಲಿ ಮೂವರು ಮೃತಪಟ್ಟಿದ್ದಾರೆ.  ಮೃತ ಪುಂಡರ ಬೆನ್ನಿಗೆ ನಿಂತಿದ್ದಾರೆ ಜಮೀರ್ ಅಹ್ಮದ್. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಘೋಷಿಸಿದ್ದಾರೆ. ಧರ್ಮದ ವ್ಯಾಮೋಹಕ್ಕೆ ಬಿದ್ದು ಕೃತ್ಯವನ್ನೇ ತಳ್ಳಿ ಹಾಕಿದ್ದಾರೆ ಜಮೀರ್. 144 ಸೆಕ್ಷನ್ ಮುಗಿಯುತ್ತಿದ್ದಂತೆ 5 ಲಕ್ಷ ಕೊಡುವುದಾಗಿ ಹೇಳಿದ್ದಾರೆ. ಇಷ್ಟೇ ಅಲ್ಲ ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು ಎಂದಿದ್ದಾರೆ. 
 

ಬೆಂಗಳೂರು (ಆ. 14): ಶಾಸಕ ಜಮೀರ್ ಅಹ್ಮದ್ ಉದ್ಧಟತನ ಮುಂದುವರೆದಿದೆ. ಗಲಭೆ ಸಂದರ್ಭದಲ್ಲಿ ನಡೆದ ಗೋಲಿಬಾರ್‌ನಲ್ಲಿ ಮೂವರು ಮೃತಪಟ್ಟಿದ್ದಾರೆ.  ಮೃತ ಪುಂಡರ ಬೆನ್ನಿಗೆ ನಿಂತಿದ್ದಾರೆ ಜಮೀರ್ ಅಹ್ಮದ್. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಘೋಷಿಸಿದ್ದಾರೆ. ಧರ್ಮದ ವ್ಯಾಮೋಹಕ್ಕೆ ಬಿದ್ದು ಕೃತ್ಯವನ್ನೇ ತಳ್ಳಿ ಹಾಕಿದ್ದಾರೆ ಜಮೀರ್. 144 ಸೆಕ್ಷನ್ ಮುಗಿಯುತ್ತಿದ್ದಂತೆ 5 ಲಕ್ಷ ಕೊಡುವುದಾಗಿ ಹೇಳಿದ್ದಾರೆ. ಇಷ್ಟೇ ಅಲ್ಲ ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು ಎಂದಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!