ದಾಖಲೆ ಹಿಡಿದು ದೆಹಲಿಗೆ ತೆರಳಿದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್

ದಾಖಲೆ ಹಿಡಿದು ದೆಹಲಿಗೆ ತೆರಳಿದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್

Suvarna News   | Asianet News
Published : Aug 21, 2021, 03:05 PM IST

ಕಾಂಗ್ರೆಸ್ ಶಾಸಕ ಜಮೀರ್‌ ಅಹಮದ್‌ ಮನೆ ಮೆಲೆ ಕೆಲ ದಿನಗಳ ಹಿಂದೆ ED ದಾಳಿ ನಡೆದಿದ್ದು, ಇದೀಗ ದೆಹಲಿಗೆ ತೆರಳಿದ್ದಾರೆ.

ಇಡಿ ಬುಲಾವ್ ಹಿನ್ನೆಲೆ ಶಾಸಕ ಜಮೀರ್ ದೆಹಲಿಗೆ ತೆರಳಿದ್ದಾರೆ. 10 ದಿನಗಳ ಒಳಗೆ ಮನೆ ನಿರ್ಮಾಣದ ಬಗ್ಗೆ ದಾಖಲೆ ಸಲ್ಲಿಸುವಂತೆ ED ಸೂಚನೆ ನೀಡಿದ ಹಿನ್ನೆಲೆ ದೆಹಲಿಗೆ ತೆರಳಿದ್ದಾರೆ. ಅಕ್ರಮ ಅಸ್ತಿ ಗಳಿಕೆ ಅರೋಪದ ಅಡಿಯಲ್ಲಿ ದಾಳಿ ನಡೆದಿತ್ತು. 

ಬೆಂಗಳೂರು (ಆ.21): ಕಾಂಗ್ರೆಸ್ ಶಾಸಕ ಜಮೀರ್‌ ಅಹಮದ್‌ ಮನೆ ಮೆಲೆ ಕೆಲ ದಿನಗಳ ಹಿಂದೆ ED ದಾಳಿ ನಡೆದಿದ್ದು, ಇದೀಗ ದೆಹಲಿಗೆ ತೆರಳಿದ್ದಾರೆ.

ಜಮೀರ್ ಭವ್ಯ ಬಂಗಲೆಯ ಮೌಲ್ಯ ಎಷ್ಟು ? ನೂರಾರು ಕೋಟಿ ಒಡೆಯನಾಗಿದ್ದೇಗೆ? ಫುಲ್ ಡಿಟೇಲ್ಸ್

ಇಡಿ ಬುಲಾವ್ ಹಿನ್ನೆಲೆ ಶಾಸಕ ಜಮೀರ್ ದೆಹಲಿಗೆ ತೆರಳಿದ್ದಾರೆ. 10 ದಿನಗಳ ಒಳಗೆ ಮನೆ ನಿರ್ಮಾಣದ ಬಗ್ಗೆ ದಾಖಲೆ ಸಲ್ಲಿಸುವಂತೆ ED ಸೂಚನೆ ನೀಡಿದ ಹಿನ್ನೆಲೆ ದೆಹಲಿಗೆ ತೆರಳಿದ್ದಾರೆ. ಅಕ್ರಮ ಅಸ್ತಿ ಗಳಿಕೆ ಅರೋಪದ ಅಡಿಯಲ್ಲಿ ದಾಳಿ ನಡೆದಿತ್ತು. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!