ಜೆಜೆ ನಗರ ಕೊಲೆ ಪ್ರಕರಣ: ಚಂದ್ರು ಕುಟುಂಬಕ್ಕೆ ಜಮೀರ್‌ ಅಹಮದ್‌ 2 ಲಕ್ಷ ಪರಿಹಾರ

ಜೆಜೆ ನಗರ ಕೊಲೆ ಪ್ರಕರಣ: ಚಂದ್ರು ಕುಟುಂಬಕ್ಕೆ ಜಮೀರ್‌ ಅಹಮದ್‌ 2 ಲಕ್ಷ ಪರಿಹಾರ

Published : Apr 06, 2022, 01:47 PM ISTUpdated : Apr 06, 2022, 02:06 PM IST

*ಚಂದ್ರು ಕುಟುಂಬಕ್ಕೆ ಶಾಸಕ ಜಮೀರ್‌ ಅಹಮದ್‌ ಪರಿಹಾರ
*ಚಂದ್ರು ಸಾಕುತ್ತಿದ್ದ ಅಜ್ಜಿಗೆ ಜಮೀರ್‌ ಅಹಮದ್‌ 2 ಲಕ್ಷ ರೂ
*ಕೊಲೆಗೆ ಕಾರಣ ವಿವರಿಸಿದ  ಶಾಸಕ ಜಮೀರ್‌ ಅಹಮದ್‌

ಬೆಂಗಳೂರು (ಏ. 06): ಜೆಜೆ ನಗರ‌ದಲ್ಲಿ ಕೊಲೆಯಾದ ಚಂದ್ರು ಕುಟುಂಬಕ್ಕೆ ಶಾಸಕ ಜಮೀರ್‌ ಅಹಮದ್‌ ಪರಿಹಾರ ನೀಡಿದ್ದಾರೆ. ಚಂದ್ರು ಸಾಕುತ್ತಿದ್ದ ಅಜ್ಜಿಗೆ ಜಮೀರ್‌ ಅಹಮದ್‌ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಚಂದ್ರು ಕೊಲೆಗೆ ಶಾಸಕ ಜಮೀರ್‌ ಅಹಮದ್‌ ಕಾರಣ ವಿವರಿಸಿದ್ದು "ಚಿಕನ್‌ ರೋಲ್‌ ತಿನ್ನೋದಕ್ಕೆ ಚಂದ್ರು ರಾತ್ರಿ 2 ಗಂಟೆಗೆ ಹೋಗಿದ್ದಾರೆ. ವಾಪಸ್‌ ಬರೋವಾಗ ಬೈಕ್‌ಗಳು ಡಿಕ್ಕಿಯಾಗಿ ಗಲಾಟೆಯಾಗಿದೆ. ಆ ಸಂದರ್ಭದಲ್ಲಿ ಶಾಹಿನ್‌ ಚಾಕುವಿನಲ್ಲಿ ಚಂದ್ರು ತೊಡೆಗೆ ಚುಚ್ಚಿದ್ದಾನೆ" ಎಂದು ತಿಳಿಸಿಸಿದ್ದಾರೆ. 

ಇದನ್ನೂ ಓದಿ: ಗೌರಿಪಾಳ್ಯ ಚಂದ್ರು ಮರ್ಡರ್‌ ಕೇಸ್‌: ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಎಂದ ಸಿ.ಟಿ.ರವಿ!

ಜೆಜೆ ನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಏಪ್ರಿಲ್ 5 ರ ಮಧ್ಯರಾತ್ರಿ ನಡೆದ ಕೊಲೆ ನಡೆದಿತ್ತು. "ಆಕ್ಸಿಡೆಂಟ್ ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ಬಳಿಕ ಕೊಲೆ ನಡೆದಿದೆ. ಮೂವರು ಆರೋಪಿಗಳನ್ನ ಬಂಧಿಸಿದ್ದೇವೆ" ಎಂದು ಪೊಲೋಸರು ಕೂಡ ಮಾಹಿತಿ ನೀಡಿದ್ದಾರೆ.  ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿತ್ತು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more