ಜೆಜೆ ನಗರ ಕೊಲೆ ಪ್ರಕರಣ: ಚಂದ್ರು ಕುಟುಂಬಕ್ಕೆ ಜಮೀರ್‌ ಅಹಮದ್‌ 2 ಲಕ್ಷ ಪರಿಹಾರ

ಜೆಜೆ ನಗರ ಕೊಲೆ ಪ್ರಕರಣ: ಚಂದ್ರು ಕುಟುಂಬಕ್ಕೆ ಜಮೀರ್‌ ಅಹಮದ್‌ 2 ಲಕ್ಷ ಪರಿಹಾರ

Published : Apr 06, 2022, 01:47 PM ISTUpdated : Apr 06, 2022, 02:06 PM IST

*ಚಂದ್ರು ಕುಟುಂಬಕ್ಕೆ ಶಾಸಕ ಜಮೀರ್‌ ಅಹಮದ್‌ ಪರಿಹಾರ
*ಚಂದ್ರು ಸಾಕುತ್ತಿದ್ದ ಅಜ್ಜಿಗೆ ಜಮೀರ್‌ ಅಹಮದ್‌ 2 ಲಕ್ಷ ರೂ
*ಕೊಲೆಗೆ ಕಾರಣ ವಿವರಿಸಿದ  ಶಾಸಕ ಜಮೀರ್‌ ಅಹಮದ್‌

ಬೆಂಗಳೂರು (ಏ. 06): ಜೆಜೆ ನಗರ‌ದಲ್ಲಿ ಕೊಲೆಯಾದ ಚಂದ್ರು ಕುಟುಂಬಕ್ಕೆ ಶಾಸಕ ಜಮೀರ್‌ ಅಹಮದ್‌ ಪರಿಹಾರ ನೀಡಿದ್ದಾರೆ. ಚಂದ್ರು ಸಾಕುತ್ತಿದ್ದ ಅಜ್ಜಿಗೆ ಜಮೀರ್‌ ಅಹಮದ್‌ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಚಂದ್ರು ಕೊಲೆಗೆ ಶಾಸಕ ಜಮೀರ್‌ ಅಹಮದ್‌ ಕಾರಣ ವಿವರಿಸಿದ್ದು "ಚಿಕನ್‌ ರೋಲ್‌ ತಿನ್ನೋದಕ್ಕೆ ಚಂದ್ರು ರಾತ್ರಿ 2 ಗಂಟೆಗೆ ಹೋಗಿದ್ದಾರೆ. ವಾಪಸ್‌ ಬರೋವಾಗ ಬೈಕ್‌ಗಳು ಡಿಕ್ಕಿಯಾಗಿ ಗಲಾಟೆಯಾಗಿದೆ. ಆ ಸಂದರ್ಭದಲ್ಲಿ ಶಾಹಿನ್‌ ಚಾಕುವಿನಲ್ಲಿ ಚಂದ್ರು ತೊಡೆಗೆ ಚುಚ್ಚಿದ್ದಾನೆ" ಎಂದು ತಿಳಿಸಿಸಿದ್ದಾರೆ. 

ಇದನ್ನೂ ಓದಿ: ಗೌರಿಪಾಳ್ಯ ಚಂದ್ರು ಮರ್ಡರ್‌ ಕೇಸ್‌: ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಎಂದ ಸಿ.ಟಿ.ರವಿ!

ಜೆಜೆ ನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಏಪ್ರಿಲ್ 5 ರ ಮಧ್ಯರಾತ್ರಿ ನಡೆದ ಕೊಲೆ ನಡೆದಿತ್ತು. "ಆಕ್ಸಿಡೆಂಟ್ ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ಬಳಿಕ ಕೊಲೆ ನಡೆದಿದೆ. ಮೂವರು ಆರೋಪಿಗಳನ್ನ ಬಂಧಿಸಿದ್ದೇವೆ" ಎಂದು ಪೊಲೋಸರು ಕೂಡ ಮಾಹಿತಿ ನೀಡಿದ್ದಾರೆ.  ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿತ್ತು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more