ಜೆಜೆ ನಗರ ಕೊಲೆ ಪ್ರಕರಣ: ಚಂದ್ರು ಕುಟುಂಬಕ್ಕೆ ಜಮೀರ್‌ ಅಹಮದ್‌ 2 ಲಕ್ಷ ಪರಿಹಾರ

ಜೆಜೆ ನಗರ ಕೊಲೆ ಪ್ರಕರಣ: ಚಂದ್ರು ಕುಟುಂಬಕ್ಕೆ ಜಮೀರ್‌ ಅಹಮದ್‌ 2 ಲಕ್ಷ ಪರಿಹಾರ

Published : Apr 06, 2022, 01:47 PM ISTUpdated : Apr 06, 2022, 02:06 PM IST

*ಚಂದ್ರು ಕುಟುಂಬಕ್ಕೆ ಶಾಸಕ ಜಮೀರ್‌ ಅಹಮದ್‌ ಪರಿಹಾರ
*ಚಂದ್ರು ಸಾಕುತ್ತಿದ್ದ ಅಜ್ಜಿಗೆ ಜಮೀರ್‌ ಅಹಮದ್‌ 2 ಲಕ್ಷ ರೂ
*ಕೊಲೆಗೆ ಕಾರಣ ವಿವರಿಸಿದ  ಶಾಸಕ ಜಮೀರ್‌ ಅಹಮದ್‌

ಬೆಂಗಳೂರು (ಏ. 06): ಜೆಜೆ ನಗರ‌ದಲ್ಲಿ ಕೊಲೆಯಾದ ಚಂದ್ರು ಕುಟುಂಬಕ್ಕೆ ಶಾಸಕ ಜಮೀರ್‌ ಅಹಮದ್‌ ಪರಿಹಾರ ನೀಡಿದ್ದಾರೆ. ಚಂದ್ರು ಸಾಕುತ್ತಿದ್ದ ಅಜ್ಜಿಗೆ ಜಮೀರ್‌ ಅಹಮದ್‌ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಚಂದ್ರು ಕೊಲೆಗೆ ಶಾಸಕ ಜಮೀರ್‌ ಅಹಮದ್‌ ಕಾರಣ ವಿವರಿಸಿದ್ದು "ಚಿಕನ್‌ ರೋಲ್‌ ತಿನ್ನೋದಕ್ಕೆ ಚಂದ್ರು ರಾತ್ರಿ 2 ಗಂಟೆಗೆ ಹೋಗಿದ್ದಾರೆ. ವಾಪಸ್‌ ಬರೋವಾಗ ಬೈಕ್‌ಗಳು ಡಿಕ್ಕಿಯಾಗಿ ಗಲಾಟೆಯಾಗಿದೆ. ಆ ಸಂದರ್ಭದಲ್ಲಿ ಶಾಹಿನ್‌ ಚಾಕುವಿನಲ್ಲಿ ಚಂದ್ರು ತೊಡೆಗೆ ಚುಚ್ಚಿದ್ದಾನೆ" ಎಂದು ತಿಳಿಸಿಸಿದ್ದಾರೆ. 

ಇದನ್ನೂ ಓದಿ: ಗೌರಿಪಾಳ್ಯ ಚಂದ್ರು ಮರ್ಡರ್‌ ಕೇಸ್‌: ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಎಂದ ಸಿ.ಟಿ.ರವಿ!

ಜೆಜೆ ನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಏಪ್ರಿಲ್ 5 ರ ಮಧ್ಯರಾತ್ರಿ ನಡೆದ ಕೊಲೆ ನಡೆದಿತ್ತು. "ಆಕ್ಸಿಡೆಂಟ್ ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ಬಳಿಕ ಕೊಲೆ ನಡೆದಿದೆ. ಮೂವರು ಆರೋಪಿಗಳನ್ನ ಬಂಧಿಸಿದ್ದೇವೆ" ಎಂದು ಪೊಲೋಸರು ಕೂಡ ಮಾಹಿತಿ ನೀಡಿದ್ದಾರೆ.  ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿತ್ತು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more