ಸೈಮನ್‌ಗೆ 5 ಲಕ್ಷ ರೂಪಾಯಿ ಕೊಟ್ಟು ಹೇಳಿಕೆ ಕೊಡಿಸ್ತಿದ್ದಾರೆ: ಜಮೀರ್

ಸೈಮನ್‌ಗೆ 5 ಲಕ್ಷ ರೂಪಾಯಿ ಕೊಟ್ಟು ಹೇಳಿಕೆ ಕೊಡಿಸ್ತಿದ್ದಾರೆ: ಜಮೀರ್

Published : Apr 10, 2022, 03:51 PM ISTUpdated : Apr 10, 2022, 05:29 PM IST

ಚಂದ್ರು ಸ್ನೇಹಿತ ಸೈಮನ್‌ಗೆ ಬಿಜೆಪಿ 5 ಲಕ್ಷ ರೂ ಕೊಟ್ಟು ಈ ರೀತಿ ಸುಳ್ಲು ಹೇಳಿಸಿದೆ ಎಂದಿದ್ದಾರೆ. ಜಮೀರ್ ಈ ರೀತಿ ಹೇಳಿಕೆಗೆ, ಚಂದ್ರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. 

ಬೆಂಗಳೂರು (ಏ. 10):  ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಚಂದ್ರು ಹತ್ಯೆಯಾಗಿದೆ ಎಂಬುದು ಸತ್ಯ. ಈ ಸಂಬಂಧ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿರುವುದು ನೂರಕ್ಕೆ ನೂರರಷ್ಟುಸುಳ್ಳು. ಈ ಬಗ್ಗೆ ಸರ್ಕಾರ ತನಿಖೆ ಮಾಡಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿದ ಶಾಸಕ ಜಮೀರ್ ಅಹ್ಮದ್, ಚಂದ್ರು ಸ್ನೇಹಿತ ಸೈಮನ್‌ಗೆ ಬಿಜೆಪಿ 5 ಲಕ್ಷ ರೂ ಕೊಟ್ಟು ಈ ರೀತಿ ಸುಳ್ಲು ಹೇಳಿಸಿದೆ ಎಂದಿದ್ದಾರೆ. ಜಮೀರ್ ಈ ರೀತಿ ಹೇಳಿಕೆಗೆ, ಚಂದ್ರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more