ಅರಮನೆಯಂಥಾ ಮನೆ ಕಟ್ಟಿದ್ಹೇಗೆ ಜಮೀರ್ ಸಾಹೇಬ್ರು.? ಸುವರ್ಣ ನ್ಯೂಸ್‌ ವರದಿಗೆ ಶಾಸಕರು ಗರಂ.!

ಅರಮನೆಯಂಥಾ ಮನೆ ಕಟ್ಟಿದ್ಹೇಗೆ ಜಮೀರ್ ಸಾಹೇಬ್ರು.? ಸುವರ್ಣ ನ್ಯೂಸ್‌ ವರದಿಗೆ ಶಾಸಕರು ಗರಂ.!

Published : Aug 10, 2021, 04:09 PM ISTUpdated : Aug 10, 2021, 04:14 PM IST

ರಾಜ್ಯ ರಾಜಕಾರಣದಲ್ಲಿ ಶಾಸಕ ಜಮೀರ್ ಅಹ್ಮದ್ ವಿವಾದ ಪುರುಷ ಎಂದೇ ಹೆಸರಾದವರು. ಇತ್ತೀಚಿಗೆ ಜಮೀರ್ ನಿವಾಸದ ಮೇಲೆ ಇಡಿ ದಾಳಿ ನಡೆದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. 

ಬೆಂಗಳೂರು (ಆ. 10):  ರಾಜ್ಯ ರಾಜಕಾರಣದಲ್ಲಿ ಶಾಸಕ ಜಮೀರ್ ಅಹ್ಮದ್ ವಿವಾದ ಪುರುಷ ಎಂದೇ ಹೆಸರಾದವರು. ಇತ್ತೀಚಿಗೆ ಜಮೀರ್ ನಿವಾಸದ ಮೇಲೆ ಇಡಿ ದಾಳಿ ನಡೆದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ.

ಜಮೀರ್ ಅಹ್ಮದ್ ಅರಮನೆ, ಆಸ್ತಿ ವಿವರ, ಇಡಿ ದಾಳಿ ಇವೆಲ್ಲದರ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸವಿಸ್ತಾರವಾಗಿ ವರದಿ ಮಾಡಿತ್ತು. ಇ. ಡಿ ದಾಳಿ ಬಗ್ಗೆ ಮಾಧ್ಯಮಗಳೆದುರು ಮಾತನಾಡುತ್ತಾ, ನನ್ನ ಮನೆ ಬಗ್ಗೆ ಅತೀ ಹೆಚ್ಚು ವರದಿ ಮಾಡಿತ್ತು ಸುವರ್ಣ ನ್ಯೂಸ್ ಎಂದು ಚಾನೆಲ್‌ನ ಮೈಕ್ ಎತ್ತಿ ಹಿಡಿದು ತೋರಿಸಿದರು. ಇದು ಮೇಲ್ನೋಟಕ್ಕೆ ಶ್ಲಾಘನೆ ಎನಿಸಿದರೂ, ಮಾತಿನ ಹಿಂದೆ ಅಸಮಾಧಾನವಿತ್ತು. ಹಾಗಾದರೆ ನಾವು ಮಾಡಿದ ವರದಿ ಸುಳ್ಳಾ..? ಜಮೀರ್‌ ಸುವರ್ಣ ನ್ಯೂಸ್ ಮೇಲೆ ಗರಂ ಆಗಿದ್ಯಾಕೆ..? ಇಲ್ಲಿದೆ ನೋಡಿ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!