ಅರಮನೆಯಂಥಾ ಮನೆ ಕಟ್ಟಿದ್ಹೇಗೆ ಜಮೀರ್ ಸಾಹೇಬ್ರು.? ಸುವರ್ಣ ನ್ಯೂಸ್‌ ವರದಿಗೆ ಶಾಸಕರು ಗರಂ.!

ಅರಮನೆಯಂಥಾ ಮನೆ ಕಟ್ಟಿದ್ಹೇಗೆ ಜಮೀರ್ ಸಾಹೇಬ್ರು.? ಸುವರ್ಣ ನ್ಯೂಸ್‌ ವರದಿಗೆ ಶಾಸಕರು ಗರಂ.!

Published : Aug 10, 2021, 04:09 PM ISTUpdated : Aug 10, 2021, 04:14 PM IST

ರಾಜ್ಯ ರಾಜಕಾರಣದಲ್ಲಿ ಶಾಸಕ ಜಮೀರ್ ಅಹ್ಮದ್ ವಿವಾದ ಪುರುಷ ಎಂದೇ ಹೆಸರಾದವರು. ಇತ್ತೀಚಿಗೆ ಜಮೀರ್ ನಿವಾಸದ ಮೇಲೆ ಇಡಿ ದಾಳಿ ನಡೆದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. 

ಬೆಂಗಳೂರು (ಆ. 10):  ರಾಜ್ಯ ರಾಜಕಾರಣದಲ್ಲಿ ಶಾಸಕ ಜಮೀರ್ ಅಹ್ಮದ್ ವಿವಾದ ಪುರುಷ ಎಂದೇ ಹೆಸರಾದವರು. ಇತ್ತೀಚಿಗೆ ಜಮೀರ್ ನಿವಾಸದ ಮೇಲೆ ಇಡಿ ದಾಳಿ ನಡೆದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ.

ಜಮೀರ್ ಅಹ್ಮದ್ ಅರಮನೆ, ಆಸ್ತಿ ವಿವರ, ಇಡಿ ದಾಳಿ ಇವೆಲ್ಲದರ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸವಿಸ್ತಾರವಾಗಿ ವರದಿ ಮಾಡಿತ್ತು. ಇ. ಡಿ ದಾಳಿ ಬಗ್ಗೆ ಮಾಧ್ಯಮಗಳೆದುರು ಮಾತನಾಡುತ್ತಾ, ನನ್ನ ಮನೆ ಬಗ್ಗೆ ಅತೀ ಹೆಚ್ಚು ವರದಿ ಮಾಡಿತ್ತು ಸುವರ್ಣ ನ್ಯೂಸ್ ಎಂದು ಚಾನೆಲ್‌ನ ಮೈಕ್ ಎತ್ತಿ ಹಿಡಿದು ತೋರಿಸಿದರು. ಇದು ಮೇಲ್ನೋಟಕ್ಕೆ ಶ್ಲಾಘನೆ ಎನಿಸಿದರೂ, ಮಾತಿನ ಹಿಂದೆ ಅಸಮಾಧಾನವಿತ್ತು. ಹಾಗಾದರೆ ನಾವು ಮಾಡಿದ ವರದಿ ಸುಳ್ಳಾ..? ಜಮೀರ್‌ ಸುವರ್ಣ ನ್ಯೂಸ್ ಮೇಲೆ ಗರಂ ಆಗಿದ್ಯಾಕೆ..? ಇಲ್ಲಿದೆ ನೋಡಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!