ಅರಮನೆಯಂಥಾ ಮನೆ ಕಟ್ಟಿದ್ಹೇಗೆ ಜಮೀರ್ ಸಾಹೇಬ್ರು.? ಸುವರ್ಣ ನ್ಯೂಸ್‌ ವರದಿಗೆ ಶಾಸಕರು ಗರಂ.!

ಅರಮನೆಯಂಥಾ ಮನೆ ಕಟ್ಟಿದ್ಹೇಗೆ ಜಮೀರ್ ಸಾಹೇಬ್ರು.? ಸುವರ್ಣ ನ್ಯೂಸ್‌ ವರದಿಗೆ ಶಾಸಕರು ಗರಂ.!

Published : Aug 10, 2021, 04:09 PM ISTUpdated : Aug 10, 2021, 04:14 PM IST

ರಾಜ್ಯ ರಾಜಕಾರಣದಲ್ಲಿ ಶಾಸಕ ಜಮೀರ್ ಅಹ್ಮದ್ ವಿವಾದ ಪುರುಷ ಎಂದೇ ಹೆಸರಾದವರು. ಇತ್ತೀಚಿಗೆ ಜಮೀರ್ ನಿವಾಸದ ಮೇಲೆ ಇಡಿ ದಾಳಿ ನಡೆದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. 

ಬೆಂಗಳೂರು (ಆ. 10):  ರಾಜ್ಯ ರಾಜಕಾರಣದಲ್ಲಿ ಶಾಸಕ ಜಮೀರ್ ಅಹ್ಮದ್ ವಿವಾದ ಪುರುಷ ಎಂದೇ ಹೆಸರಾದವರು. ಇತ್ತೀಚಿಗೆ ಜಮೀರ್ ನಿವಾಸದ ಮೇಲೆ ಇಡಿ ದಾಳಿ ನಡೆದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ.

ಜಮೀರ್ ಅಹ್ಮದ್ ಅರಮನೆ, ಆಸ್ತಿ ವಿವರ, ಇಡಿ ದಾಳಿ ಇವೆಲ್ಲದರ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸವಿಸ್ತಾರವಾಗಿ ವರದಿ ಮಾಡಿತ್ತು. ಇ. ಡಿ ದಾಳಿ ಬಗ್ಗೆ ಮಾಧ್ಯಮಗಳೆದುರು ಮಾತನಾಡುತ್ತಾ, ನನ್ನ ಮನೆ ಬಗ್ಗೆ ಅತೀ ಹೆಚ್ಚು ವರದಿ ಮಾಡಿತ್ತು ಸುವರ್ಣ ನ್ಯೂಸ್ ಎಂದು ಚಾನೆಲ್‌ನ ಮೈಕ್ ಎತ್ತಿ ಹಿಡಿದು ತೋರಿಸಿದರು. ಇದು ಮೇಲ್ನೋಟಕ್ಕೆ ಶ್ಲಾಘನೆ ಎನಿಸಿದರೂ, ಮಾತಿನ ಹಿಂದೆ ಅಸಮಾಧಾನವಿತ್ತು. ಹಾಗಾದರೆ ನಾವು ಮಾಡಿದ ವರದಿ ಸುಳ್ಳಾ..? ಜಮೀರ್‌ ಸುವರ್ಣ ನ್ಯೂಸ್ ಮೇಲೆ ಗರಂ ಆಗಿದ್ಯಾಕೆ..? ಇಲ್ಲಿದೆ ನೋಡಿ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!