ಅರಮನೆಯಂಥಾ ಮನೆ ಕಟ್ಟಿದ್ಹೇಗೆ ಜಮೀರ್ ಸಾಹೇಬ್ರು.? ಸುವರ್ಣ ನ್ಯೂಸ್‌ ವರದಿಗೆ ಶಾಸಕರು ಗರಂ.!

ಅರಮನೆಯಂಥಾ ಮನೆ ಕಟ್ಟಿದ್ಹೇಗೆ ಜಮೀರ್ ಸಾಹೇಬ್ರು.? ಸುವರ್ಣ ನ್ಯೂಸ್‌ ವರದಿಗೆ ಶಾಸಕರು ಗರಂ.!

Published : Aug 10, 2021, 04:09 PM ISTUpdated : Aug 10, 2021, 04:14 PM IST

ರಾಜ್ಯ ರಾಜಕಾರಣದಲ್ಲಿ ಶಾಸಕ ಜಮೀರ್ ಅಹ್ಮದ್ ವಿವಾದ ಪುರುಷ ಎಂದೇ ಹೆಸರಾದವರು. ಇತ್ತೀಚಿಗೆ ಜಮೀರ್ ನಿವಾಸದ ಮೇಲೆ ಇಡಿ ದಾಳಿ ನಡೆದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. 

ಬೆಂಗಳೂರು (ಆ. 10):  ರಾಜ್ಯ ರಾಜಕಾರಣದಲ್ಲಿ ಶಾಸಕ ಜಮೀರ್ ಅಹ್ಮದ್ ವಿವಾದ ಪುರುಷ ಎಂದೇ ಹೆಸರಾದವರು. ಇತ್ತೀಚಿಗೆ ಜಮೀರ್ ನಿವಾಸದ ಮೇಲೆ ಇಡಿ ದಾಳಿ ನಡೆದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ.

ಜಮೀರ್ ಅಹ್ಮದ್ ಅರಮನೆ, ಆಸ್ತಿ ವಿವರ, ಇಡಿ ದಾಳಿ ಇವೆಲ್ಲದರ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸವಿಸ್ತಾರವಾಗಿ ವರದಿ ಮಾಡಿತ್ತು. ಇ. ಡಿ ದಾಳಿ ಬಗ್ಗೆ ಮಾಧ್ಯಮಗಳೆದುರು ಮಾತನಾಡುತ್ತಾ, ನನ್ನ ಮನೆ ಬಗ್ಗೆ ಅತೀ ಹೆಚ್ಚು ವರದಿ ಮಾಡಿತ್ತು ಸುವರ್ಣ ನ್ಯೂಸ್ ಎಂದು ಚಾನೆಲ್‌ನ ಮೈಕ್ ಎತ್ತಿ ಹಿಡಿದು ತೋರಿಸಿದರು. ಇದು ಮೇಲ್ನೋಟಕ್ಕೆ ಶ್ಲಾಘನೆ ಎನಿಸಿದರೂ, ಮಾತಿನ ಹಿಂದೆ ಅಸಮಾಧಾನವಿತ್ತು. ಹಾಗಾದರೆ ನಾವು ಮಾಡಿದ ವರದಿ ಸುಳ್ಳಾ..? ಜಮೀರ್‌ ಸುವರ್ಣ ನ್ಯೂಸ್ ಮೇಲೆ ಗರಂ ಆಗಿದ್ಯಾಕೆ..? ಇಲ್ಲಿದೆ ನೋಡಿ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!