ಅರಮನೆಯಂಥಾ ಮನೆ ಕಟ್ಟಿದ್ಹೇಗೆ ಜಮೀರ್ ಸಾಹೇಬ್ರು.? ಸುವರ್ಣ ನ್ಯೂಸ್‌ ವರದಿಗೆ ಶಾಸಕರು ಗರಂ.!

ಅರಮನೆಯಂಥಾ ಮನೆ ಕಟ್ಟಿದ್ಹೇಗೆ ಜಮೀರ್ ಸಾಹೇಬ್ರು.? ಸುವರ್ಣ ನ್ಯೂಸ್‌ ವರದಿಗೆ ಶಾಸಕರು ಗರಂ.!

Published : Aug 10, 2021, 04:09 PM ISTUpdated : Aug 10, 2021, 04:14 PM IST

ರಾಜ್ಯ ರಾಜಕಾರಣದಲ್ಲಿ ಶಾಸಕ ಜಮೀರ್ ಅಹ್ಮದ್ ವಿವಾದ ಪುರುಷ ಎಂದೇ ಹೆಸರಾದವರು. ಇತ್ತೀಚಿಗೆ ಜಮೀರ್ ನಿವಾಸದ ಮೇಲೆ ಇಡಿ ದಾಳಿ ನಡೆದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. 

ಬೆಂಗಳೂರು (ಆ. 10):  ರಾಜ್ಯ ರಾಜಕಾರಣದಲ್ಲಿ ಶಾಸಕ ಜಮೀರ್ ಅಹ್ಮದ್ ವಿವಾದ ಪುರುಷ ಎಂದೇ ಹೆಸರಾದವರು. ಇತ್ತೀಚಿಗೆ ಜಮೀರ್ ನಿವಾಸದ ಮೇಲೆ ಇಡಿ ದಾಳಿ ನಡೆದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ.

ಜಮೀರ್ ಅಹ್ಮದ್ ಅರಮನೆ, ಆಸ್ತಿ ವಿವರ, ಇಡಿ ದಾಳಿ ಇವೆಲ್ಲದರ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸವಿಸ್ತಾರವಾಗಿ ವರದಿ ಮಾಡಿತ್ತು. ಇ. ಡಿ ದಾಳಿ ಬಗ್ಗೆ ಮಾಧ್ಯಮಗಳೆದುರು ಮಾತನಾಡುತ್ತಾ, ನನ್ನ ಮನೆ ಬಗ್ಗೆ ಅತೀ ಹೆಚ್ಚು ವರದಿ ಮಾಡಿತ್ತು ಸುವರ್ಣ ನ್ಯೂಸ್ ಎಂದು ಚಾನೆಲ್‌ನ ಮೈಕ್ ಎತ್ತಿ ಹಿಡಿದು ತೋರಿಸಿದರು. ಇದು ಮೇಲ್ನೋಟಕ್ಕೆ ಶ್ಲಾಘನೆ ಎನಿಸಿದರೂ, ಮಾತಿನ ಹಿಂದೆ ಅಸಮಾಧಾನವಿತ್ತು. ಹಾಗಾದರೆ ನಾವು ಮಾಡಿದ ವರದಿ ಸುಳ್ಳಾ..? ಜಮೀರ್‌ ಸುವರ್ಣ ನ್ಯೂಸ್ ಮೇಲೆ ಗರಂ ಆಗಿದ್ಯಾಕೆ..? ಇಲ್ಲಿದೆ ನೋಡಿ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!