ಟೋಕಿಯೋ 2020: ಒಲಿಂಪಿಕ್ಸ್‌ ಪದಕ ಬೇಟೆಗೆ ಸಾಯಿ ಪ್ರಣೀತ್ ರೆಡಿ

ಟೋಕಿಯೋ 2020: ಒಲಿಂಪಿಕ್ಸ್‌ ಪದಕ ಬೇಟೆಗೆ ಸಾಯಿ ಪ್ರಣೀತ್ ರೆಡಿ

Suvarna News   | Asianet News
Published : Jul 22, 2021, 05:22 PM IST

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವುದು ನನ್ನ ದೊಡ್ಡ ಕನಸಾಗಿತ್ತು. ಇದೀಗ ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆಗಿಟ್ಟಿಸಿಕೊಳ್ಳುವ ಮೂಲಕ ಈ ಕನಸು ನನಸಾಗಿದೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಪ್ರಣೀತ್ ತಿಳಿಸಿದ್ದಾರೆ.
 

ಟೋಕಿಯೋ(ಜು.22): ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬ್ಯಾಡ್ಮಿಂಟನ್‌ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಬಿ. ಸಾಯಿ ಪ್ರಣೀತ್ ಏಷ್ಯಾನೆಟ್‌ ನ್ಯೂಸ್‌ ಜತೆ ಎಕ್ಸ್‌ಕ್ಲೂಸಿವ್ ಮಾತುಕತೆ ನಡೆಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವುದು ನನ್ನ ದೊಡ್ಡ ಕನಸಾಗಿತ್ತು. ಇದೀಗ ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆಗಿಟ್ಟಿಸಿಕೊಳ್ಳುವ ಮೂಲಕ ಈ ಕನಸು ನನಸಾಗಿದೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಪ್ರಣೀತ್ ತಿಳಿಸಿದ್ದಾರೆ.

ಜಪಾನ್‌ನಲ್ಲಿ ಈಗಾಗಲೇ ಆಡಿದ ಅನುಭವವಿದ್ದು, ಇದು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ತೋರಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ ಜರ್ನಿ ಕುರಿತಂತೆ ಏಷ್ಯಾನೆಟ್‌ ನ್ಯೂಸ್‌ ಜತೆಗೆ ಸಾಯಿ ಪ್ರಣೀತ್ ಸಂಪೂರ್ಣ ಮಾತುಕತೆ ಇಲ್ಲಿದೆ ನೋಡಿ
 

02:50ಗಾಯದ ನಡುವೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ನೀರಜ್ ಚೋಪ್ರಾ ಮೊದಲ ಪ್ರತಿಕ್ರಿಯೆ!
18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
02:24ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು ಏಷ್ಯಾನೆಟ್ ನ್ಯೂಸ್ ಜೊತೆ ಸಂತಸ ಹಂಚಿಕೊಂಡ ಮನು ಭಾಕರ್!
19:40ಚಾಂಪಿಯನ್ ಸಾಕ್ಷಿ ಮಲಿಕ್ ಕುಸ್ತಿಗೇ ಗುಡ್‌ಬೈ, ಕಣ್ಣೀರಿನ ಹಿಂದಿದೆಯಾ ರಾಜಕಾರಣ?
08:10ಕಾಮನ್‌ವೆಲ್ತ್ ಗೇಮ್ಸ್‌, ಪದಕ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೋಚ್ !
03:14ಮಿನಿ ಒಲಿಂಪಿಕ್ಸ್‌ಗೆ ಕೌಂಟ್‌ಡೌನ್‌, ರಾಜ್ಯದಲ್ಲಿ ಕ್ರೀಡಾಹಬ್ಬಕ್ಕೆ ವೇದಿಕೆ ಸಿದ್ಧ
01:57ಪ್ಯಾರಾಒಲಿಂಪಿಕ್ಸ್‌ ಪದಕ: ನೆಚ್ಚಿನ ಜಿಲ್ಲಾಧಿಕಾರಿ ಕನ್ನಡಿಗ ಸುಹಾಸ್‌‌ ಅಭಿನಂದಿಸಿದ ಯೋಗಿ ಆದಿತ್ಯನಾಥ್
01:19ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಕನ್ನಡಿಗ ಸುಹಾಸ್‌ಗೆ ಬೆಳ್ಳಿ: ಹುಟ್ಟೂರಲ್ಲಿ ಸಂಭ್ರಮವೋ ಸಂಭ್ರಮ
12:21ಪ್ಯಾರಾಒಲಿಂಪಿಕ್ಸ್‌ನಲ್ಲಿ ಕನ್ನಡಿಗನ ಸಾಧನೆ, ಬೆಳ್ಳಿ ಗೆದ್ದ ಯತಿರಾಜ್!
15:18ಟೋಕಿಯೋದಲ್ಲಿ ಬೆಳ್ಳಿ ಗೆದ್ದ IAS ಪುತ್ರ, ಕ್ರಿಕೆಟ್ ಬಿಟ್ಟು ಬ್ಯಾಡ್ಮಿಂಟನ್ ನೆಚ್ಚಿಕೊಂಡ ಕತೆ!