ಟೋಕಿಯೋ ಪ್ಯಾರಾಲಿಂಪಿಕ್ಸ್‌: ಕರ್ನಾಟಕ ಸರ್ಕಾರದಿಂದ ಬಂಪರ್ ಬಹುಮಾನ ಘೋಷಣೆ

ಟೋಕಿಯೋ ಪ್ಯಾರಾಲಿಂಪಿಕ್ಸ್‌: ಕರ್ನಾಟಕ ಸರ್ಕಾರದಿಂದ ಬಂಪರ್ ಬಹುಮಾನ ಘೋಷಣೆ

Suvarna News   | Asianet News
Published : Aug 16, 2021, 06:22 PM IST

ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ರಾಜ್ಯದಿಂದ ಕುಮಾರಿ ಶಕೀನ ಖಾತುನ್ ಹಾಗೂ ನಿರಂಜನ್ ಮುಕುಂದ್ ಆಯ್ಕೆಯಾಗಿದ್ದಾರೆ. ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತೆರಳುವ ಮುನ್ನ ಈ ಇಬ್ಬರಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು.

ಬೆಂಗಳೂರು(ಆ.16): ಮುಂಬರುವ ಟೋಕಿಯೋ ಪ್ಯಾರಾಲಿಂಪಿಕ್ಸ್‌ಗೆ ಕರ್ನಾಟಕ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಪ್ಯಾರಾಲಿಂಪಿಕ್ಸ್‌ ನಲ್ಲಿ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ಕ್ರೀಡಾಸಚಿವ ನಾರಾಯಣ ಗೌಡ ಬಂಪರ್ ಬಹುಮಾನ ಘೋಷಿಸಿದ್ದಾರೆ.

ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ರಾಜ್ಯದಿಂದ ಕುಮಾರಿ ಶಕೀನ ಖಾತುನ್ ಹಾಗೂ ನಿರಂಜನ್ ಮುಕುಂದ್ ಆಯ್ಕೆಯಾಗಿದ್ದಾರೆ. ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತೆರಳುವ ಮುನ್ನ ಈ ಇಬ್ಬರಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು.ಆಗಸ್ಟ್ 24ರಿಂದ ಟೋಕಿಯೋ ಪ್ಯಾರಾಲಿಂಪಿಕ್ಸ್‌ ಆರಂಭವಾಗಲಿದೆ.

ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದರೆ 5 ಕೋಟಿ ರುಪಾಯಿ, ಬೆಳ್ಳಿ ಪದಕ ಜಯಿಸಿದರೆ 2 ಕೋಟಿ ರುಪಾಯಿ ಹಾಗೂ ಕಂಚಿನ ಪದಕ ಜಯಿಸಿದರೆ 2 ಕೋಟಿ ರುಪಾಯಿ ಬಹುಮಾನ ನೀಡುವುದಾಗಿ ಕ್ರೀಡಾಸಚಿವ ನಾರಾಯಣ ಗೌಡ ಘೋಷಿಸಿದ್ದಾರೆ. ರಾಜ್ಯವನ್ನು ಕ್ರೀಡೆಯಲ್ಲಿ ಉನ್ನತ ಸ್ಥಾನಕ್ಕೆ ತರಬೇಕು, ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ಗೇಮ್‌ ಮಾಡಲು ಸಜ್ಜಾಗುತ್ತಿರುವುದಾಗಿ ಸಚಿವರು ತಿಳಿಸಿದ್ದಾರೆ.

02:50ಗಾಯದ ನಡುವೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ನೀರಜ್ ಚೋಪ್ರಾ ಮೊದಲ ಪ್ರತಿಕ್ರಿಯೆ!
18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
02:24ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು ಏಷ್ಯಾನೆಟ್ ನ್ಯೂಸ್ ಜೊತೆ ಸಂತಸ ಹಂಚಿಕೊಂಡ ಮನು ಭಾಕರ್!
19:40ಚಾಂಪಿಯನ್ ಸಾಕ್ಷಿ ಮಲಿಕ್ ಕುಸ್ತಿಗೇ ಗುಡ್‌ಬೈ, ಕಣ್ಣೀರಿನ ಹಿಂದಿದೆಯಾ ರಾಜಕಾರಣ?
08:10ಕಾಮನ್‌ವೆಲ್ತ್ ಗೇಮ್ಸ್‌, ಪದಕ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೋಚ್ !
03:14ಮಿನಿ ಒಲಿಂಪಿಕ್ಸ್‌ಗೆ ಕೌಂಟ್‌ಡೌನ್‌, ರಾಜ್ಯದಲ್ಲಿ ಕ್ರೀಡಾಹಬ್ಬಕ್ಕೆ ವೇದಿಕೆ ಸಿದ್ಧ
01:57ಪ್ಯಾರಾಒಲಿಂಪಿಕ್ಸ್‌ ಪದಕ: ನೆಚ್ಚಿನ ಜಿಲ್ಲಾಧಿಕಾರಿ ಕನ್ನಡಿಗ ಸುಹಾಸ್‌‌ ಅಭಿನಂದಿಸಿದ ಯೋಗಿ ಆದಿತ್ಯನಾಥ್
01:19ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಕನ್ನಡಿಗ ಸುಹಾಸ್‌ಗೆ ಬೆಳ್ಳಿ: ಹುಟ್ಟೂರಲ್ಲಿ ಸಂಭ್ರಮವೋ ಸಂಭ್ರಮ
12:21ಪ್ಯಾರಾಒಲಿಂಪಿಕ್ಸ್‌ನಲ್ಲಿ ಕನ್ನಡಿಗನ ಸಾಧನೆ, ಬೆಳ್ಳಿ ಗೆದ್ದ ಯತಿರಾಜ್!
15:18ಟೋಕಿಯೋದಲ್ಲಿ ಬೆಳ್ಳಿ ಗೆದ್ದ IAS ಪುತ್ರ, ಕ್ರಿಕೆಟ್ ಬಿಟ್ಟು ಬ್ಯಾಡ್ಮಿಂಟನ್ ನೆಚ್ಚಿಕೊಂಡ ಕತೆ!