ಮಳೆಗಾಲದ ಸೊಬಗು: ಮೈದುಂಬಿ ನಿಂತಿದೆ ಮುಳ್ಳಯ್ಯನಗಿರಿ..!

ಮಳೆಗಾಲದ ಸೊಬಗು: ಮೈದುಂಬಿ ನಿಂತಿದೆ ಮುಳ್ಳಯ್ಯನಗಿರಿ..!

Published : Aug 01, 2021, 10:30 AM ISTUpdated : Aug 01, 2021, 01:23 PM IST

ಚೆಲುವನ್ನೇ ಮೈಗೆತ್ತಿಕೊಂಡಂತೆ ತನ್ನ ನೈಜ ನೈಸರ್ಗಿಕ ಸೊಬಗಿನಿಂದಲೇ ದೇಶ ವಿದೇಶಗಳ ಪ್ರವಾಸಿಗರನ್ನು ಸೆಳೆಯುತ್ತಿರುವ ಮುಳ್ಳಯ್ಯನ ಗಿರಿಯಲ್ಲೀಗ ಪ್ರವಾಸಿಗರ ಕಲರವ. ಕರ್ನಾಟಕದ ಅತೀ ಎತ್ತರ ಶಿಖರವೆಂಬ ಖ್ಯಾತಿಗೆ ಪಾತ್ರವಾಗಿರುವ ಮುಳ್ಳಯ್ಯನಗಿರಿಗೆ ಜೂನ್ ತಿಂಗಳಿನಿಂದ ಸಪ್ಟೆಂಬರ್ ವರೆಗೆ ಪ್ರವಾಸಿಗರಿಗೆ ಸೂಕ್ತ ಕಾಲವಾಗಿರುವುದರಿಂದ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.ಈ ಕುರಿತು ಒಂದು ವರದಿ ಇಲ್ಲಿದೆ.

ಚೆಲುವನ್ನೇ ಮೈಗೆತ್ತಿಕೊಂಡಂತೆ ತನ್ನ ನೈಜ ನೈಸರ್ಗಿಕ ಸೊಬಗಿನಿಂದಲೇ ದೇಶ ವಿದೇಶಗಳ ಪ್ರವಾಸಿಗರನ್ನು ಸೆಳೆಯುತ್ತಿರುವ ಮುಳ್ಳಯ್ಯನ ಗಿರಿಯಲ್ಲೀಗ ಪ್ರವಾಸಿಗರ ಕಲರವ. ಕರ್ನಾಟಕದ ಅತೀ ಎತ್ತರ ಶಿಖರವೆಂಬ ಖ್ಯಾತಿಗೆ ಪಾತ್ರವಾಗಿರುವ ಮುಳ್ಳಯ್ಯನಗಿರಿಗೆ ಜೂನ್ ತಿಂಗಳಿನಿಂದ ಸಪ್ಟೆಂಬರ್ ವರೆಗೆ ಪ್ರವಾಸಿಗರಿಗೆ ಸೂಕ್ತ ಕಾಲವಾಗಿರುವುದರಿಂದ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.ಈ ಕುರಿತು ಒಂದು ವರದಿ ಇಲ್ಲಿದೆ.

ಮೈಸೂರು ಮೃಗಾಲಯದಲ್ಲಿ ಮುದ್ದು ಜಿರಾಫೆ ಮರಿಗಳು

ಮಳೆಗಾಲ ಬಂತೆಂದರೆ ಸಾಕು ಸಣ್ಣ ಪುಟ್ಟ ಹಳ್ಳ ಕೊಳ್ಳ ತುಂಬಿ, ಚಿಕ್ಕ ಚಿಕ್ಕ ತೊರೆಗಳಿಂದ ಹಿಡಿದು ಬಾನೆತ್ತರದಿಂದ ಧುಮ್ಮಿಕ್ಕುವ ಜಲಪಾತಗಳು ಸೌಂದರ್ಯವನ್ನೇ ಹೊದ್ದು ನಿಲ್ಲುತ್ತವೆ. ಈ ಸೊಬಗು ಮುಳ್ಳಯ್ಯನಗಿರಿಯಲ್ಲೂ ಇದೆ. ಅತ್ಯಂತ ಅಧ್ಬುತ ವ್ಯೂ ಕೊಡುತ್ತಿರೋ ಜಲಪಾತ ನೋಡಲು ಪ್ರವಾಸಿಗರು ಧಾವಿಸುತ್ತಿದ್ದಾರೆ.

22:54ಆಧುನಿಕತೆಯಿಂದ ದೂರವಿರುವ ರಹಸ್ಯ ಗ್ರಾಮ, 200 ವರ್ಷ ಹಿಂದಿನ ಬದುಕು!
00:35ಉಜ್ಜೈನ್ ಮಹಾಕಾಳ ದೇವಸ್ಥಾನದಲ್ಲಿ ನಾಯಿ ಜಗಳದ ವಿಡಿಯೋ ವೈರಲ್
02:29ಜೂನ್ 15 ಮತ್ತು 16ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ್ ಉತ್ಸವ
20:41 ಲಕ್ಷದ್ವೀಪದಲ್ಲಿ ಮಾತ್ರವಲ್ಲ, ಕರುನಾಡಿನಲ್ಲೂ ಇದೆ ಅತ್ಯದ್ಭುತವಾದ ದ್ವೀಪ
04:32ಸರ್ಕಾರದ ಕಾಶಿಯಾತ್ರೆ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್
01:06Bengaluru: ಟ್ರಾಫಿಕ್‌ ಪೊಲೀಸರ ಶ್ರಮದಾನ, ವಾಹನ ಸವಾರರಿಗೆ ವರದಾನ!
04:33ಭಟ್ಕಳ-ಮಾಜಾಳಿ ಕಡಲಿನಲ್ಲಿ ಅಲೆಗಳ ಅಬ್ಬರ: ಪ್ರವಾಸಿಗರ ಹುಚ್ಚಾಟ
03:58ಮಹಿಳೆಯರಿಗೆ ಸಾರಿಗೆ ಇಲಾಖೆ ಶಾಕ್‌! 3 ತಿಂಗಳ ನಂತರ ಬದಲಾಗುತ್ತಾ ಉಚಿತ ಪ್ರಯಾಣ ಸ್ಕೀಂ?
06:20ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!
25:34ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ಶ್ರವಣಬೆಳಗೊಳದ ಗೊಮ್ಮಟೇಶ್ವರ...