ಕಾವೇರಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ಆರಂಭ

ಕಾವೇರಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ಆರಂಭ

Published : Sep 27, 2021, 03:56 PM ISTUpdated : Sep 27, 2021, 04:05 PM IST

ಕೋವಿಡ್ ಹಿನ್ನೆಲೆ ಸ್ಥಗಿತವಾಗಿದ್ದ ರ‍್ಯಾಫ್ಟಿಂಗ್ ಚಟುವಟಿಕೆ ಆರಂಭವಾಗಿದೆ. ಕುಶಾಲನಗರ ತಾಲೂಕಿನ ದುಬಾರೆಯಲ್ಲಿ ಒಂದು ಕಿ.ಮೀವರೆಗೆ ಜಲಕ್ರೀಡೆಗೆ ಅವಕಾಶ ನೀಡಲಾಗಿದೆ. ರ‍್ಯಾಫ್ಟಿಂಗ್‌ನಲ್ಲಿ ಪಾಲ್ಗೊಂಡು ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದಾರೆ. 

ಕೊಡಗು (ಸೆ. 27): ಕೋವಿಡ್ ಹಿನ್ನೆಲೆ ಸ್ಥಗಿತವಾಗಿದ್ದ ರ‍್ಯಾಫ್ಟಿಂಗ್ ಚಟುವಟಿಕೆ ಆರಂಭವಾಗಿದೆ. ಕುಶಾಲನಗರ ತಾಲೂಕಿನ ದುಬಾರೆಯಲ್ಲಿ ಒಂದು ಕಿ.ಮೀವರೆಗೆ ಜಲಕ್ರೀಡೆಗೆ ಅವಕಾಶ ನೀಡಲಾಗಿದೆ. ರ‍್ಯಾಫ್ಟಿಂಗ್‌ನಲ್ಲಿ ಪಾಲ್ಗೊಂಡು ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದಾರೆ. 

ಕೋವಿಡ್‌ನಿಂದ ಜಲಕ್ರೀಡೆಗೆ ನಿರ್ಬಂಧ ವಿಧಿಸಲಾಗಿತ್ತು. ಬೇರೆಲ್ಲಾ ಚಟುವಟಿಕೆಗಳಿಗೆ ಸರ್ಕಾರ ಅನುಮತಿ ನೀಡಿದ್ದರೂ ರ್ಯಾಫ್ಟಿಂಗ್‌ಗೆ ಅವಕಾಶ ನೀಡಿರಲಿಲ್ಲ. ವ್ಯವಹಾರವಿಲ್ಲದೇ ನಾವು ಸಂಕಷ್ಟದಲ್ಲಿದ್ದೇವೆ. ಜಲಕ್ರೀಡೆಗೆ ಅವಕಾಶ ಕೊಡಿ ಎಂದು ಅಸೋಸಿಯೇಷನ್ ಮನವಿ ಸಲ್ಲಿಸಿತ್ತು. ಅದರಂತೆ ರ್ಯಾಫ್ಟಿಂಗ್‌ಗೆ ಅವಕಾಶ ಮಾಡಿಕೊಡಲಾಗಿದೆ. 

22:54ಆಧುನಿಕತೆಯಿಂದ ದೂರವಿರುವ ರಹಸ್ಯ ಗ್ರಾಮ, 200 ವರ್ಷ ಹಿಂದಿನ ಬದುಕು!
00:35ಉಜ್ಜೈನ್ ಮಹಾಕಾಳ ದೇವಸ್ಥಾನದಲ್ಲಿ ನಾಯಿ ಜಗಳದ ವಿಡಿಯೋ ವೈರಲ್
02:29ಜೂನ್ 15 ಮತ್ತು 16ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ್ ಉತ್ಸವ
20:41 ಲಕ್ಷದ್ವೀಪದಲ್ಲಿ ಮಾತ್ರವಲ್ಲ, ಕರುನಾಡಿನಲ್ಲೂ ಇದೆ ಅತ್ಯದ್ಭುತವಾದ ದ್ವೀಪ
04:32ಸರ್ಕಾರದ ಕಾಶಿಯಾತ್ರೆ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್
01:06Bengaluru: ಟ್ರಾಫಿಕ್‌ ಪೊಲೀಸರ ಶ್ರಮದಾನ, ವಾಹನ ಸವಾರರಿಗೆ ವರದಾನ!
04:33ಭಟ್ಕಳ-ಮಾಜಾಳಿ ಕಡಲಿನಲ್ಲಿ ಅಲೆಗಳ ಅಬ್ಬರ: ಪ್ರವಾಸಿಗರ ಹುಚ್ಚಾಟ
03:58ಮಹಿಳೆಯರಿಗೆ ಸಾರಿಗೆ ಇಲಾಖೆ ಶಾಕ್‌! 3 ತಿಂಗಳ ನಂತರ ಬದಲಾಗುತ್ತಾ ಉಚಿತ ಪ್ರಯಾಣ ಸ್ಕೀಂ?
06:20ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!
25:34ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ಶ್ರವಣಬೆಳಗೊಳದ ಗೊಮ್ಮಟೇಶ್ವರ...