'ಕಲ್ಪತರುನಾಡಲ್ಲಿ' ಕೊರೋನಾ ಶವಸಂಸ್ಕಾರದ ರಾಜಕೀಯ..!

'ಕಲ್ಪತರುನಾಡಲ್ಲಿ' ಕೊರೋನಾ ಶವಸಂಸ್ಕಾರದ ರಾಜಕೀಯ..!

Suvarna News   | Asianet News
Published : May 01, 2020, 03:50 PM IST

ಶಾಸಕ ಗೌರಿಶಂಕರ್ ಅಧಿಕಾರಿಗಳ ಮೇಲೆ ಒತ್ತಡ ಹೇರಿ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಶವವನ್ನು ಮಣ್ಣು ಮಾಡಲಾಗಿದೆ ಎಂದು ಸುರೇಶ್ ಗೌಡ ಆರೋಪ ಮಾಡಿದ್ದಾರೆ. ಈ ಆರೋಪವನ್ನು ಗೌರಿಶಂಕರ್ ಅಲ್ಲಗಳೆದಿದ್ದಾರೆ.

ತುಮಕೂರು(ಮೇ.01): ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟ ಕೊರೋನಾ ರೋಗಿ ನಂ.535 ಅಂತ್ಯ ಸಂಸ್ಕಾರಕ್ಕೆ ರಾಜಕೀಯ ವಾಸನೆ ಬಡಿದಿದೆ. ಇದು ಮಾಜಿ ಶಾಸಕ ಸುರೇಶ್ ಗೌಡಾ ಹಾಗೂ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ನಡುವಿನ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.

ಶಾಸಕ ಗೌರಿಶಂಕರ್ ಅಧಿಕಾರಿಗಳ ಮೇಲೆ ಒತ್ತಡ ಹೇರಿ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಶವವನ್ನು ಮಣ್ಣು ಮಾಡಲಾಗಿದೆ ಎಂದು ಸುರೇಶ್ ಗೌಡ ಆರೋಪ ಮಾಡಿದ್ದಾರೆ. ಈ ಆರೋಪವನ್ನು ಗೌರಿಶಂಕರ್ ಅಲ್ಲಗಳೆದಿದ್ದಾರೆ.

ಇದರ ಬೆನ್ನಲ್ಲೇ ಶಾಸಕ ಗೌರಿಶಂಕರ್, ತಹಶೀಲ್ದಾರ್‌ಗೆ ಫೋನ್‌ನಲ್ಲಿ ತರಾಟೆ ತೆಗೆದುಕೊಂಡಿದ್ದಾರೆ. ಈ ಆಡಿಯೋ ಸಾಕಷ್ಟು ವೈರಲ್ ಆಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
04:52ಫೋನ್‌ಪೇ ಮೂಲಕ ಹಣ ಕಳಿಸಿದ್ದಕ್ಕೆ ಮಗಳನ್ನೇ ಕಳೆದುಕೊಂಡ ತಂದೆ
24:35ಇನ್‌ಸ್ಟಾಗ್ರಾಮ್ ರೀಲ್ಸ್ ಸುಂದರಿ ಚೈತನ್ಯಾಳ ಸಾವಿನ ರಹಸ್ಯ ರಿವೀಲ್; ಪ್ರೇಮದ ಕೊಳ್ಳಿ ಇಟ್ಟ ಕಿರಾತಕ!
04:14ತುಮಕೂರು ರೀಲ್ಸ್ ರಾಣಿಯ ದುರಂತ ಅಂತ್ಯಕ್ಕೆ ಕಾರಣವಾದನೇ ಸ್ಟ್ರೀಟ್ ಫೋಟೋ ಗ್ರಾಫರ್!
20:35ಡಿಕೆ ಬಿಟ್ಟ ಬಾಣ ಅವರಿಗೇ ತಿರುಗುಬಾಣವಾಯ್ತಾ? ಡಿ.ಕೆ.ಶಿವಕುಮಾರ್ ಕನಸಿನ ಕೂಸಿಗೆ ನೂರೆಂಟು ವಿಘ್ನ
01:29ತುಮಕೂರು: ಮೈಕ್ರೋಫೈನಾನ್ಸ್‌ ಕಾಟ ತಾಳಲಾರದೆ ಮಹಿಳೆ ಆತ್ಮಹತ್ಯೆ
02:29ಮಹಿಳೆಗೆ ರಾಸಲೇಲೆಗೆ ಒತ್ತಾಯ: ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅರೆಸ್ಟ್
03:26ಪೊಲೀಸ್‌ ಠಾಣೆಯಲ್ಲೇ ಕುಚ್‌ಕುಚ್‌: ಅಯ್ಯೋ ರಾಮಚಂದ್ರ... ಪರಮೇಶ್ವರನ ಭಯವೂ ನಿನಗೆ ಇಲ್ಲದಾಯಿತೇ!
01:40ತುಮಕೂರು: ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಫೋಟ, ಅಡುಗೆ ಸಹಾಯಕಿ ಸ್ಥಿತಿ ಗಂಭೀರ
02:31ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟ, ಅಡುಗೆ ಸಹಾಯಕಿಗೆ ಗಂಭೀರ ಗಾಯ