ಮನೆ ದೇವರ ದರ್ಶನದ ವೇಳೆ ಸಿಎಂ ಯಡಿಯೂರಪ್ಪ ಕಾಲು ತೊಳೆದ ಅಭಿಮಾನಿ!

ಮನೆ ದೇವರ ದರ್ಶನದ ವೇಳೆ ಸಿಎಂ ಯಡಿಯೂರಪ್ಪ ಕಾಲು ತೊಳೆದ ಅಭಿಮಾನಿ!

Published : Oct 18, 2019, 12:20 PM ISTUpdated : Oct 18, 2019, 12:44 PM IST

ಮನೆ ದೇವರ ದರ್ಶನಕ್ಕೆ ಹೊರಟ ಸಿಎಂ| ಯಡಿಯೂರು ಸಿದ್ಧಲಿಂಗೇಶ್ವರನ ದರ್ಶನ ಪಡಯಲಿರುವ ಯಡಿಯೂರಪ್ಪ| ಕುಣಿಗಲ್ನಲ್ಲಿ  ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಬಿಎಸ್ವೈ 

ತುಮಕೂರು[ಅ.18]: ಸಿಎಂ ಬಿ. ಎಸ್. ಯಡಿಯೂರಪ್ಪ ಮನೆ ದೇವರು, ಯಡಿಯೂರು ಸಿದ್ಧಲಿಂಗೇಶ್ವರನ ದರ್ಶನಕ್ಕೆ ತೆರಳಿದ್ದಾರೆ. ಈ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನೂ ಮಾಡಿದ್ದಾರೆ.

ಪತ್ನಿ ಮೈತ್ರಾದೇವಿ ಹೆಸರಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಬಿಎಸ್‌ವೈ ಶಂಕು ಸ್ಥಾಪನೆ ಮಾಡಿದ್ದಾರೆ. 

ದೇಗುಲ ಭೇಟಿ ವೇಳೆ ಬಿಎಸ್‌ವೈ ಅಭಿಮಾನಿಯೊಬ್ಬರು ಅವರ ಕಾಲು ತೊಳೆದ ಪ್ರಸಂಗವೂ ನಡೆದಿದೆ. 

ಮಹಾರಾಷ್ಟ್ರಕ್ಕೆ ರಾಜ್ಯದಿಂದ ನೀರು! BSY ಘೋಷಣೆಗೆ ತಿರುಗಿ ಬಿದ್ದ ರೈತರು!

04:52ಫೋನ್‌ಪೇ ಮೂಲಕ ಹಣ ಕಳಿಸಿದ್ದಕ್ಕೆ ಮಗಳನ್ನೇ ಕಳೆದುಕೊಂಡ ತಂದೆ
24:35ಇನ್‌ಸ್ಟಾಗ್ರಾಮ್ ರೀಲ್ಸ್ ಸುಂದರಿ ಚೈತನ್ಯಾಳ ಸಾವಿನ ರಹಸ್ಯ ರಿವೀಲ್; ಪ್ರೇಮದ ಕೊಳ್ಳಿ ಇಟ್ಟ ಕಿರಾತಕ!
04:14ತುಮಕೂರು ರೀಲ್ಸ್ ರಾಣಿಯ ದುರಂತ ಅಂತ್ಯಕ್ಕೆ ಕಾರಣವಾದನೇ ಸ್ಟ್ರೀಟ್ ಫೋಟೋ ಗ್ರಾಫರ್!
20:35ಡಿಕೆ ಬಿಟ್ಟ ಬಾಣ ಅವರಿಗೇ ತಿರುಗುಬಾಣವಾಯ್ತಾ? ಡಿ.ಕೆ.ಶಿವಕುಮಾರ್ ಕನಸಿನ ಕೂಸಿಗೆ ನೂರೆಂಟು ವಿಘ್ನ
01:29ತುಮಕೂರು: ಮೈಕ್ರೋಫೈನಾನ್ಸ್‌ ಕಾಟ ತಾಳಲಾರದೆ ಮಹಿಳೆ ಆತ್ಮಹತ್ಯೆ
02:29ಮಹಿಳೆಗೆ ರಾಸಲೇಲೆಗೆ ಒತ್ತಾಯ: ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅರೆಸ್ಟ್
03:26ಪೊಲೀಸ್‌ ಠಾಣೆಯಲ್ಲೇ ಕುಚ್‌ಕುಚ್‌: ಅಯ್ಯೋ ರಾಮಚಂದ್ರ... ಪರಮೇಶ್ವರನ ಭಯವೂ ನಿನಗೆ ಇಲ್ಲದಾಯಿತೇ!
01:40ತುಮಕೂರು: ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಫೋಟ, ಅಡುಗೆ ಸಹಾಯಕಿ ಸ್ಥಿತಿ ಗಂಭೀರ
02:31ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟ, ಅಡುಗೆ ಸಹಾಯಕಿಗೆ ಗಂಭೀರ ಗಾಯ
02:36ಬಿಗ್ ಬಾಸ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ