ಒಲವಿನ ನಿಲ್ದಾಣ; ಮಲೆನಾಡ ಪ್ರಕೃತಿ ಸೌಂದರ್ಯಕ್ಕೆ ಮನಸೋತ ಮಂಡ್ಯ ರಮೇಶ್‌

ಒಲವಿನ ನಿಲ್ದಾಣ; ಮಲೆನಾಡ ಪ್ರಕೃತಿ ಸೌಂದರ್ಯಕ್ಕೆ ಮನಸೋತ ಮಂಡ್ಯ ರಮೇಶ್‌

Published : Jul 04, 2022, 05:45 PM IST

ಕಲರ್ಸ್ ಕನ್ನಡ  ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹೊಸ ಧಾರಾವಾಹಿ ಒಲವಿನ ನಿಲ್ದಾಣ ಧಾರಾವಾಹಿಯಲ್ಲಿ ನಟ ಮಂಡ್ಯ ರಮೇಶ್ ಕೂಡ ನಟಿಸುತ್ತಿದ್ದಾರೆ. ಮಲೆನಾಡಿನಲ್ಲಿ ಈ ಧಾರಾವಾಹಿಯನ್ನು ಚಿತ್ರೀಕರಣ ಮಾಡಲಾಗಿದೆ.  ಮಲೆನಾಡಿನ ಚಿತ್ರೀಕರಣ ಬಗ್ಗೆ ಮಂಡ್ಯ ರಮೇಶ್ ಮಾತನಾಡಿ, ಮಲೆನಾಡಿನ ಕಥೆ ಆದರೆ ಬ್ಯಾಲೆನ್ಸ್ ಮಾಡಲು ಅಲ್ಲಲ್ಲಿ ಬೆಂಗಳೂರು ಮತ್ತು ಬೇರೆ ಪ್ರದೇಶವನ್ನು ಸೇರಿಸಲಾಗಿದೆ ಎಂದು ಮಂಡ್ಯ ರಮೇಶ್ ಹೇಳಿದ್ದಾರೆ.  

ಕಲರ್ಸ್ ಕನ್ನಡ  ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹೊಸ ಧಾರಾವಾಹಿ ಒಲವಿನ ನಿಲ್ದಾಣ ಧಾರಾವಾಹಿಯಲ್ಲಿ ನಟ ಮಂಡ್ಯ ರಮೇಶ್ ಕೂಡ ನಟಿಸುತ್ತಿದ್ದಾರೆ. ಮಲೆನಾಡಿನಲ್ಲಿ ಈ ಧಾರಾವಾಹಿಯನ್ನು ಚಿತ್ರೀಕರಣ ಮಾಡಲಾಗಿದೆ.  ಮಲೆನಾಡಿನ ಚಿತ್ರೀಕರಣ ಬಗ್ಗೆ ಮಂಡ್ಯ ರಮೇಶ್ ಮಾತನಾಡಿ, ಮಲೆನಾಡಿನ ಕಥೆ ಆದರೆ ಬ್ಯಾಲೆನ್ಸ್ ಮಾಡಲು ಅಲ್ಲಲ್ಲಿ ಬೆಂಗಳೂರು ಮತ್ತು ಬೇರೆ ಪ್ರದೇಶವನ್ನು ಸೇರಿಸಲಾಗಿದೆ ಎಂದು ಮಂಡ್ಯ ರಮೇಶ್ ಹೇಳಿದ್ದಾರೆ.  

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:12BBK 12: ಅಂಥಂಥ ಮಾತಾಡಿ ಅಶ್ವಿನಿ ಗೌಡಗೆ ಕ್ಯಾಪ್ಟನ್ಸಿ ಸಿಗದಂತೆ ಮಾಡಿದ ಗಿಲ್ಲಿ ನಟ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:04ಬಿಗ್​ಬಾಸ್ ಅಗ್ನಿ ಪರೀಕ್ಷೆ, ಬಿಗ್​ ಬಾಸ್ ಮನೆಯಲ್ಲಿ ಗಿಲ್ಲಿಯ ಪ್ರೇಮಕಾವ್ಯ..!
06:01ಗಿಲ್ಲಿ ಮೇಲೆ ಹಲ್ಲೆ ಮಾಡಿಯೂ ಬಚಾವ್ ಆದ್ರಾ ರಿಷಾ ಗೌಡ? ಕಿಚ್ಚ ಸುದೀಪ್ ಎದುರೇ ಕಿಕ್​ ಔಟ್?
Read more