ಮಲೆನಾಡಿನ ಮಧುರ ಪ್ರೇಮಕಥೆ‌ 'ಒಲವಿನ ನಿಲ್ದಾಣ'ದ ಬಗ್ಗೆ ನಟಿ ಅಮಿತಾ ಹೇಳಿದಿಷ್ಟು

ಮಲೆನಾಡಿನ ಮಧುರ ಪ್ರೇಮಕಥೆ‌ 'ಒಲವಿನ ನಿಲ್ದಾಣ'ದ ಬಗ್ಗೆ ನಟಿ ಅಮಿತಾ ಹೇಳಿದಿಷ್ಟು

Published : Jul 04, 2022, 05:08 PM IST

ಕನ್ನಡ ಕಿರುತೆರೆಯಲ್ಲಿ ಮತ್ತೊಂದು ಹೊಸ ಧಾರಾವಾಹಿ ಬರ್ತಿದೆ. ಈಗಾಗಲೇ ಸಾಕಷ್ಟು ಧಾರಾವಾಹಿಗಳು ಕಿರುತೆರೆ ಪ್ರೇಕ್ಷಕರನ್ನು ರಂಜಿಸುತ್ತಿವೆ. ಆ ಲಿಸ್ಟ್ ಗೆ ಮತ್ತೊಂದು ಧಾರಾವಾಹಿ ಸೇರ್ಪಡೆಯಾಗುತ್ತಿದೆ ಅದೇ ಒಲವಿನ ನಿಲ್ದಾಣ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯಲ್ಲಿ ನಾಯಕಿಯಾಗಿ ಮಂಗಳೂರು ಮೂಲದ ಅಮಿತಾ ಸದಾಶಿವ ಕಾಣಿಸಿಕೊಳ್ಳುತ್ತಿದ್ದಾರೆ.

ಕನ್ನಡ ಕಿರುತೆರೆಯಲ್ಲಿ ಮತ್ತೊಂದು ಹೊಸ ಧಾರಾವಾಹಿ ಬರ್ತಿದೆ. ಈಗಾಗಲೇ ಸಾಕಷ್ಟು ಧಾರಾವಾಹಿಗಳು ಕಿರುತೆರೆ ಪ್ರೇಕ್ಷಕರನ್ನು ರಂಜಿಸುತ್ತಿವೆ. ಆ ಲಿಸ್ಟ್ ಗೆ ಮತ್ತೊಂದು ಧಾರಾವಾಹಿ ಸೇರ್ಪಡೆಯಾಗುತ್ತಿದೆ ಅದೇ ಒಲವಿನ ನಿಲ್ದಾಣ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯಲ್ಲಿ ನಾಯಕಿಯಾಗಿ ಮಂಗಳೂರು ಮೂಲದ ಅಮಿತಾ ಸದಾಶಿವ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಅಮಿತಾ, ತಾರಿಣಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಲೆನಾಡು ಮೂಲದ ತಾರಿಣಿ ಓದಲು ಬೆಂಗಳೂರಿಗೆ ಬರುತ್ತಾಳೆ. ಬಳಿಕ ನಾಯಕನ ಪರಿಚಯವಾಗುತ್ತೆ. ಹೀಗೆ ಧಾರಾವಾಹಿ ಮುಂದುವರೆಯಲಿದೆ ಎಂದು ನಾಯಕಿ ಅಮಿತಾ ಬಹಿರಂಗ ಪಡಿಸಿದರು. 
 

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:12BBK 12: ಅಂಥಂಥ ಮಾತಾಡಿ ಅಶ್ವಿನಿ ಗೌಡಗೆ ಕ್ಯಾಪ್ಟನ್ಸಿ ಸಿಗದಂತೆ ಮಾಡಿದ ಗಿಲ್ಲಿ ನಟ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:04ಬಿಗ್​ಬಾಸ್ ಅಗ್ನಿ ಪರೀಕ್ಷೆ, ಬಿಗ್​ ಬಾಸ್ ಮನೆಯಲ್ಲಿ ಗಿಲ್ಲಿಯ ಪ್ರೇಮಕಾವ್ಯ..!
06:01ಗಿಲ್ಲಿ ಮೇಲೆ ಹಲ್ಲೆ ಮಾಡಿಯೂ ಬಚಾವ್ ಆದ್ರಾ ರಿಷಾ ಗೌಡ? ಕಿಚ್ಚ ಸುದೀಪ್ ಎದುರೇ ಕಿಕ್​ ಔಟ್?
05:38ಅಂದು ಒಳ್ಳೆ ಹುಡುಗ ಪ್ರಥಮ್‌ ಸೀಸನ್‌ನಲ್ಲಿ ನಡೆದ ಘಟನೆ ಈಗ Bigg Boss Kannada 12 ಶೋನಲ್ಲಿ ನಡೆದುಹೋಯ್ತು!
Read more