ಮಲೆನಾಡಿನ ಮಧುರ ಪ್ರೇಮಕಥೆ‌ 'ಒಲವಿನ ನಿಲ್ದಾಣ'ದ ಬಗ್ಗೆ ನಟಿ ಅಮಿತಾ ಹೇಳಿದಿಷ್ಟು

ಮಲೆನಾಡಿನ ಮಧುರ ಪ್ರೇಮಕಥೆ‌ 'ಒಲವಿನ ನಿಲ್ದಾಣ'ದ ಬಗ್ಗೆ ನಟಿ ಅಮಿತಾ ಹೇಳಿದಿಷ್ಟು

Published : Jul 04, 2022, 05:08 PM IST

ಕನ್ನಡ ಕಿರುತೆರೆಯಲ್ಲಿ ಮತ್ತೊಂದು ಹೊಸ ಧಾರಾವಾಹಿ ಬರ್ತಿದೆ. ಈಗಾಗಲೇ ಸಾಕಷ್ಟು ಧಾರಾವಾಹಿಗಳು ಕಿರುತೆರೆ ಪ್ರೇಕ್ಷಕರನ್ನು ರಂಜಿಸುತ್ತಿವೆ. ಆ ಲಿಸ್ಟ್ ಗೆ ಮತ್ತೊಂದು ಧಾರಾವಾಹಿ ಸೇರ್ಪಡೆಯಾಗುತ್ತಿದೆ ಅದೇ ಒಲವಿನ ನಿಲ್ದಾಣ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯಲ್ಲಿ ನಾಯಕಿಯಾಗಿ ಮಂಗಳೂರು ಮೂಲದ ಅಮಿತಾ ಸದಾಶಿವ ಕಾಣಿಸಿಕೊಳ್ಳುತ್ತಿದ್ದಾರೆ.

ಕನ್ನಡ ಕಿರುತೆರೆಯಲ್ಲಿ ಮತ್ತೊಂದು ಹೊಸ ಧಾರಾವಾಹಿ ಬರ್ತಿದೆ. ಈಗಾಗಲೇ ಸಾಕಷ್ಟು ಧಾರಾವಾಹಿಗಳು ಕಿರುತೆರೆ ಪ್ರೇಕ್ಷಕರನ್ನು ರಂಜಿಸುತ್ತಿವೆ. ಆ ಲಿಸ್ಟ್ ಗೆ ಮತ್ತೊಂದು ಧಾರಾವಾಹಿ ಸೇರ್ಪಡೆಯಾಗುತ್ತಿದೆ ಅದೇ ಒಲವಿನ ನಿಲ್ದಾಣ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯಲ್ಲಿ ನಾಯಕಿಯಾಗಿ ಮಂಗಳೂರು ಮೂಲದ ಅಮಿತಾ ಸದಾಶಿವ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಅಮಿತಾ, ತಾರಿಣಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಲೆನಾಡು ಮೂಲದ ತಾರಿಣಿ ಓದಲು ಬೆಂಗಳೂರಿಗೆ ಬರುತ್ತಾಳೆ. ಬಳಿಕ ನಾಯಕನ ಪರಿಚಯವಾಗುತ್ತೆ. ಹೀಗೆ ಧಾರಾವಾಹಿ ಮುಂದುವರೆಯಲಿದೆ ಎಂದು ನಾಯಕಿ ಅಮಿತಾ ಬಹಿರಂಗ ಪಡಿಸಿದರು. 
 

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more