ಬಾದ್ ಷಾ ಜೊತೆ ವಾರದ ಆಗು-ಹೋಗುಗಳ ಬಿಸಿ ಬಿಸಿ ಚರ್ಚೆ: ಸುದೀಪ್ ನ್ಯಾಯ ತಕ್ಕಡಿಯಲ್ಲಿ ಸರಿ ತಪ್ಪುಗಳ ತೂಕ!

ಬಾದ್ ಷಾ ಜೊತೆ ವಾರದ ಆಗು-ಹೋಗುಗಳ ಬಿಸಿ ಬಿಸಿ ಚರ್ಚೆ: ಸುದೀಪ್ ನ್ಯಾಯ ತಕ್ಕಡಿಯಲ್ಲಿ ಸರಿ ತಪ್ಪುಗಳ ತೂಕ!

Published : Nov 18, 2024, 04:59 PM IST

ಕನ್ನಡ ಬಿಗ್ ಬಾಸ್ ಸೀಸನ್ 11ರಲ್ಲಿ ಬಾದ್ ಷಾ ಜೊತೆ ವಾರದ ಆಗು-ಹೋಗುಗಳ ಬಿಸಿ ಬಿಸಿ ಚರ್ಚೆ ನಡೆದಿದೆ. ಕಿಚ್ಚನ ನ್ಯಾಯ ತಕ್ಕಡಿಯಲ್ಲಿ ಸರಿ ತಪ್ಪುಗಳ ತೂಕ ನಡೆದಿದೆ. ಹೌದು! ಕಿಚ್ಚ ಸುದೀಪ್ ಏಳನೇ ವಾರ ಪಂಚಾಯ್ತಿ ನಡೆಸಿದ್ದಾರೆ. 

ಕನ್ನಡ ಬಿಗ್ ಬಾಸ್ ಸೀಸನ್ 11ರಲ್ಲಿ ಬಾದ್ ಷಾ ಜೊತೆ ವಾರದ ಆಗು-ಹೋಗುಗಳ ಬಿಸಿ ಬಿಸಿ ಚರ್ಚೆ ನಡೆದಿದೆ. ಕಿಚ್ಚನ ನ್ಯಾಯ ತಕ್ಕಡಿಯಲ್ಲಿ ಸರಿ ತಪ್ಪುಗಳ ತೂಕ ನಡೆದಿದೆ. ಹೌದು! ಕಿಚ್ಚ ಸುದೀಪ್ ಏಳನೇ ವಾರ ಪಂಚಾಯ್ತಿ ನಡೆಸಿದ್ದಾರೆ. ಚೈತ್ರ ಕುಂದಾಪುರಗೆ ಹಿಗ್ಗಮುಗ್ಗ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಇದರ ಜೊತೆಗೆ ಎಲಿಮಿನೇಷನ್‌ ಪ್ರಕ್ರಿಯೆ ಕೂಡ ನಡೆದಿದೆ. ಅನುಷಾ, ಭವ್ಯ, ಮಂಜು, ಧನರಾಜ್, ಧರ್ಮ, ಗೌತಮಿ, ಹನುಮಂತ, ಮೋಕ್ಷಿತಾ, ಸುರೇಶ್ ಮತ್ತು ಶಿಶಿರ್ ಈ ವಾರದ ಎಲಿಮಿನೇಷನ್‌ ರೇಸ್‌ನಲ್ಲಿದ್ದರು. ಇವರಲ್ಲಿ ಗೋಲ್ಡ್‌ ಸುರೇಶ್ ಅದ್ಭುತ ಆಟಕ್ಕೆ ಕಿಚ್ಚನ ಚಪ್ಪಾಳೆ ಪಡೆದರು. ಇದರ ಜೊತೆಗೆ ಸುರೇಶ್ ಅವರೇ ಮೊದಲು ಸೇಫ್‌ ಆದರು. ಬಿಗ್ ಬಾಸ್ ಕನ್ನಡ 11 ಶನಿವಾರದ ಎಪಿಸೋಡ್‌ನಲ್ಲಿ ಮೋಕ್ಷಿತಾ, ಸುರೇಶ್‌ ಸೇಫ್‌ ಆಗಿದ್ದಾರೆ. ಸುದೀಪ್‌ ಮೊದಲು ಸುರೇಶ್‌, ನಂತರ ಮೋಕ್ಷಿತಾ ಅವರನ್ನು ಸೇವ್‌ ಮಾಡಿದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

07:26ರವಿಮಾಮನ ಎದುರು ಗಿಲ್ಲಿ ಲವ್ ಸ್ಟೋರಿ: ರಾಜಾಹುಲಿ ಕಥೆ ಹೇಳಿ ಯಾಮಾರಿಸಿದ್ನಾ ಗಿಲ್ಲಿ?
04:49ದೊಡ್ಮನೆಯಲ್ಲಿ ಪ್ರೇಮ, ಜಗಳ, ಡ್ರಾಮಾ: ಸೇರಿಗೆ ಸವಾ ಸೆರ್.. ಕಾವ್ಯಗೆ ಗಿಲ್ಲಿ ಕೌಂಟರ್!
06:49ಕ್ಯಾಪ್ಟನ್ಸಿ ಟಾಸ್ಕ್‌ಗಾಗಿ ರಕ್ತ ಹರಿಸಿದ ಸ್ಪರ್ಧಿಗಳು: ರಜತ್-ಚೈತ್ರಾ ನಡುವೆ ತಂದಿಕ್ಕಿ ತಮಾಷೆ ನೋಡಿದ ಗಿಲ್ಲಿ
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
Read more