ಅಮಾಯಕ ಹನುಮಂತಣ್ಣನ ಬಣ್ಣ ಬಯಲು ಮಾಡಿದ ಯೋಗರಾಜ್‌ ಭಟ್; ಏನಿದು ಸೈಲೆಂಟ್ ಪ್ಲ್ಯಾನ್?

ಅಮಾಯಕ ಹನುಮಂತಣ್ಣನ ಬಣ್ಣ ಬಯಲು ಮಾಡಿದ ಯೋಗರಾಜ್‌ ಭಟ್; ಏನಿದು ಸೈಲೆಂಟ್ ಪ್ಲ್ಯಾನ್?

Published : Oct 29, 2024, 03:25 PM IST

 ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದಿರೋ ಹನುಮಂತನನ್ನ ಮೊದಲು ಎಲ್ಲರೂ ಮುಗ್ದ ಅಂದುಕೊಂಡಿದ್ರು. ಆದ್ರೆ ಈಗ ಹನುಮಂತನ ಮುಗ್ದತೆಗೆ ಬಗ್ಗೆ ಎಲ್ಲರಿಗೂ ಡೌಟ್ ಶುರುವಾಗಿದೆ. 

ಬಿಗ್ ಬಾಸ್‌ ಸೀಸನ್ 11ರಲ್ಲಿ ಒಂದು ವೀಕೆಂಡ್ ಪಂಚಾಯಿತಿ ನಡೆಸಲು ಯೋಗರಾಜ್‌ ಭಟ್‌ ಆಗಮಿಸಿದ್ದರು. ಆಗ ಗಾಯಕ ಹನುಮಂತನಿಗೆ ನೇರವಾಗಿ ಪ್ರಶ್ನೆ ಕೆಲಿದ್ದರು, . ಹನುಮಂತ ಮುಗ್ದನಲ್ಲ ಅಂತ ಅನೇಕ ಮನೆಮಂದಿ ಕೂಡ ವಾದ ಮಾಡಿದ್ದಾರೆ. ಇವನು ಮುಗ್ದತೆಯ ಮುಖವಾಡ ಹಾಕ್ಕೊಂಡು ಬಿಗ್ ಬಾಸ್ ಟ್ರೋಫಿ ಹೊಡೆಯೋಕೆ ಸ್ಕೆಚ್ ಹಾಕಿದ್ದಾನೆ ಅಂತ ಹನುಮಂತಣ್ಣನ ಮೇಲೆ ಆರೋಪ ಮಾಡಿದ್ದಾರೆ ಇನ್ನಿತರ ಸ್ಪರ್ಧಿಗಳು. ಆದ್ರೆ ಇಷ್ಟೆಲ್ಲಾ ಪಂಚಾಯತಿ ನಡೆದ್ರೂ ಹನುಮಂತ ಮಾತ್ರ ಹಳೇ ಸ್ಟೈಲ್​ನಲ್ಲೇ ನನಗೇನು ಗೊತ್ತಿಲ್ಲ. ನನ್ನನ್ನ ಬಿಟ್ರೆ ಮನೆಗೆ ಹೋಗ್ತಿನಿ ಅಂದಿದ್ದಾನೆ. 

ಹೆಚ್ಚಿನ ವಿಡಿಯೋಗಳನ್ನು ನೋಡಲು ಕ್ಲಿಕ್  ಮಾಡಿ: Asianet Suvarna News videos 

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more