ಅಮಾಯಕ ಹನುಮಂತಣ್ಣನ ಬಣ್ಣ ಬಯಲು ಮಾಡಿದ ಯೋಗರಾಜ್‌ ಭಟ್; ಏನಿದು ಸೈಲೆಂಟ್ ಪ್ಲ್ಯಾನ್?

ಅಮಾಯಕ ಹನುಮಂತಣ್ಣನ ಬಣ್ಣ ಬಯಲು ಮಾಡಿದ ಯೋಗರಾಜ್‌ ಭಟ್; ಏನಿದು ಸೈಲೆಂಟ್ ಪ್ಲ್ಯಾನ್?

Published : Oct 29, 2024, 03:25 PM IST

 ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದಿರೋ ಹನುಮಂತನನ್ನ ಮೊದಲು ಎಲ್ಲರೂ ಮುಗ್ದ ಅಂದುಕೊಂಡಿದ್ರು. ಆದ್ರೆ ಈಗ ಹನುಮಂತನ ಮುಗ್ದತೆಗೆ ಬಗ್ಗೆ ಎಲ್ಲರಿಗೂ ಡೌಟ್ ಶುರುವಾಗಿದೆ. 

ಬಿಗ್ ಬಾಸ್‌ ಸೀಸನ್ 11ರಲ್ಲಿ ಒಂದು ವೀಕೆಂಡ್ ಪಂಚಾಯಿತಿ ನಡೆಸಲು ಯೋಗರಾಜ್‌ ಭಟ್‌ ಆಗಮಿಸಿದ್ದರು. ಆಗ ಗಾಯಕ ಹನುಮಂತನಿಗೆ ನೇರವಾಗಿ ಪ್ರಶ್ನೆ ಕೆಲಿದ್ದರು, . ಹನುಮಂತ ಮುಗ್ದನಲ್ಲ ಅಂತ ಅನೇಕ ಮನೆಮಂದಿ ಕೂಡ ವಾದ ಮಾಡಿದ್ದಾರೆ. ಇವನು ಮುಗ್ದತೆಯ ಮುಖವಾಡ ಹಾಕ್ಕೊಂಡು ಬಿಗ್ ಬಾಸ್ ಟ್ರೋಫಿ ಹೊಡೆಯೋಕೆ ಸ್ಕೆಚ್ ಹಾಕಿದ್ದಾನೆ ಅಂತ ಹನುಮಂತಣ್ಣನ ಮೇಲೆ ಆರೋಪ ಮಾಡಿದ್ದಾರೆ ಇನ್ನಿತರ ಸ್ಪರ್ಧಿಗಳು. ಆದ್ರೆ ಇಷ್ಟೆಲ್ಲಾ ಪಂಚಾಯತಿ ನಡೆದ್ರೂ ಹನುಮಂತ ಮಾತ್ರ ಹಳೇ ಸ್ಟೈಲ್​ನಲ್ಲೇ ನನಗೇನು ಗೊತ್ತಿಲ್ಲ. ನನ್ನನ್ನ ಬಿಟ್ರೆ ಮನೆಗೆ ಹೋಗ್ತಿನಿ ಅಂದಿದ್ದಾನೆ. 

ಹೆಚ್ಚಿನ ವಿಡಿಯೋಗಳನ್ನು ನೋಡಲು ಕ್ಲಿಕ್  ಮಾಡಿ: Asianet Suvarna News videos 

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:12BBK 12: ಅಂಥಂಥ ಮಾತಾಡಿ ಅಶ್ವಿನಿ ಗೌಡಗೆ ಕ್ಯಾಪ್ಟನ್ಸಿ ಸಿಗದಂತೆ ಮಾಡಿದ ಗಿಲ್ಲಿ ನಟ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:04ಬಿಗ್​ಬಾಸ್ ಅಗ್ನಿ ಪರೀಕ್ಷೆ, ಬಿಗ್​ ಬಾಸ್ ಮನೆಯಲ್ಲಿ ಗಿಲ್ಲಿಯ ಪ್ರೇಮಕಾವ್ಯ..!
06:01ಗಿಲ್ಲಿ ಮೇಲೆ ಹಲ್ಲೆ ಮಾಡಿಯೂ ಬಚಾವ್ ಆದ್ರಾ ರಿಷಾ ಗೌಡ? ಕಿಚ್ಚ ಸುದೀಪ್ ಎದುರೇ ಕಿಕ್​ ಔಟ್?
05:38ಅಂದು ಒಳ್ಳೆ ಹುಡುಗ ಪ್ರಥಮ್‌ ಸೀಸನ್‌ನಲ್ಲಿ ನಡೆದ ಘಟನೆ ಈಗ Bigg Boss Kannada 12 ಶೋನಲ್ಲಿ ನಡೆದುಹೋಯ್ತು!
Read more