ನಶೆಯಲ್ಲಿದ್ದ ಯುವಕ ಕೆಟ್ಟದಾಗಿ ವರ್ತಿಸಿದ: ಸಾನ್ಯಾ ಅಯ್ಯರ್

ನಶೆಯಲ್ಲಿದ್ದ ಯುವಕ ಕೆಟ್ಟದಾಗಿ ವರ್ತಿಸಿದ: ಸಾನ್ಯಾ ಅಯ್ಯರ್

Published : Feb 01, 2023, 11:22 AM IST

ಮಂಗಳೂರಿನ ಪುತ್ತೂರು ಕಂಬಳದಲ್ಲಿ ನಡೆದ ಗಲಾಟೆಯ ಬಗ್ಗೆ ಸುವರ್ಣ ನ್ಯೂಸ್‌ ಜೊತೆ ಸಾನ್ಯಾ ಅಯ್ಯರ್ ಸಂಪೂರ್ಣ ಮಾಹಿತಿ ನೀಡಿದ್ದಾರೆ.
 

ಪುತ್ತೂರು ಕಂಬಳ ಗಲಾಟೆ ಕುರಿತು ಸಾನ್ಯಾ ಅಯ್ಯರ್ ಮಾತನಾಡಿದ್ದಾರೆ. ಕಂಬಳಕ್ಕೆ ನನ್ನನ್ನು ಅತಿಥಿಯಾಗಿ ಕರೆದಿದ್ದರು. ಕಂಬಳ ತುಂಬಾ ಚೆನ್ನಾಗಿ ನಡೆದುಕೊಂಡು ಹೋಯ್ತು ಎಂದು ಸಾನಿಯಾ ಅಯ್ಯರ್ ಹೇಳಿದರು. ಎಲ್ಲಾ ಕಾರ್ಯಕ್ರಮಗಳು ತುಂಬಾ ಚೆನ್ನಾಗಿ ಆಯ್ತು, ಕಂಬಳ ನೋಡಿ ವಾಪಸ್ಸು ಹೋಗುವಾಗ ನಶೆಯಲ್ಲಿದ್ದ ಯುವಕ ನನ್ನ ಸ್ನೇಹಿತರ ಮೈ ಮೇಲೆ ಬಿದ್ದು ಕೆಟ್ಟದಾಗಿ ವರ್ತಿಸಿದ. ನಾವು ಕಿರುಚಿಕೊಂಡ್ವಿ. ಜನರೆಲ್ಲಾ ಸೇರಿದ್ರು. ಜನ ಸೇರಿದ ತಕ್ಷಣ ಅವನು ಅಲ್ಲಿಂದ ಹೋದ, ನಮ್ಮ ಕೈಗೂ ಸಿಗಲಿಲ್ಲ ಎಂದು ಸಾನಿಯಾ ಅಯ್ಯರ್ ಹೇಳಿದ್ರು.

07:26ರವಿಮಾಮನ ಎದುರು ಗಿಲ್ಲಿ ಲವ್ ಸ್ಟೋರಿ: ರಾಜಾಹುಲಿ ಕಥೆ ಹೇಳಿ ಯಾಮಾರಿಸಿದ್ನಾ ಗಿಲ್ಲಿ?
04:49ದೊಡ್ಮನೆಯಲ್ಲಿ ಪ್ರೇಮ, ಜಗಳ, ಡ್ರಾಮಾ: ಸೇರಿಗೆ ಸವಾ ಸೆರ್.. ಕಾವ್ಯಗೆ ಗಿಲ್ಲಿ ಕೌಂಟರ್!
06:49ಕ್ಯಾಪ್ಟನ್ಸಿ ಟಾಸ್ಕ್‌ಗಾಗಿ ರಕ್ತ ಹರಿಸಿದ ಸ್ಪರ್ಧಿಗಳು: ರಜತ್-ಚೈತ್ರಾ ನಡುವೆ ತಂದಿಕ್ಕಿ ತಮಾಷೆ ನೋಡಿದ ಗಿಲ್ಲಿ
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
Read more