ನಶೆಯಲ್ಲಿದ್ದ ಯುವಕ ಕೆಟ್ಟದಾಗಿ ವರ್ತಿಸಿದ: ಸಾನ್ಯಾ ಅಯ್ಯರ್

ನಶೆಯಲ್ಲಿದ್ದ ಯುವಕ ಕೆಟ್ಟದಾಗಿ ವರ್ತಿಸಿದ: ಸಾನ್ಯಾ ಅಯ್ಯರ್

Published : Feb 01, 2023, 11:22 AM IST

ಮಂಗಳೂರಿನ ಪುತ್ತೂರು ಕಂಬಳದಲ್ಲಿ ನಡೆದ ಗಲಾಟೆಯ ಬಗ್ಗೆ ಸುವರ್ಣ ನ್ಯೂಸ್‌ ಜೊತೆ ಸಾನ್ಯಾ ಅಯ್ಯರ್ ಸಂಪೂರ್ಣ ಮಾಹಿತಿ ನೀಡಿದ್ದಾರೆ.
 

ಪುತ್ತೂರು ಕಂಬಳ ಗಲಾಟೆ ಕುರಿತು ಸಾನ್ಯಾ ಅಯ್ಯರ್ ಮಾತನಾಡಿದ್ದಾರೆ. ಕಂಬಳಕ್ಕೆ ನನ್ನನ್ನು ಅತಿಥಿಯಾಗಿ ಕರೆದಿದ್ದರು. ಕಂಬಳ ತುಂಬಾ ಚೆನ್ನಾಗಿ ನಡೆದುಕೊಂಡು ಹೋಯ್ತು ಎಂದು ಸಾನಿಯಾ ಅಯ್ಯರ್ ಹೇಳಿದರು. ಎಲ್ಲಾ ಕಾರ್ಯಕ್ರಮಗಳು ತುಂಬಾ ಚೆನ್ನಾಗಿ ಆಯ್ತು, ಕಂಬಳ ನೋಡಿ ವಾಪಸ್ಸು ಹೋಗುವಾಗ ನಶೆಯಲ್ಲಿದ್ದ ಯುವಕ ನನ್ನ ಸ್ನೇಹಿತರ ಮೈ ಮೇಲೆ ಬಿದ್ದು ಕೆಟ್ಟದಾಗಿ ವರ್ತಿಸಿದ. ನಾವು ಕಿರುಚಿಕೊಂಡ್ವಿ. ಜನರೆಲ್ಲಾ ಸೇರಿದ್ರು. ಜನ ಸೇರಿದ ತಕ್ಷಣ ಅವನು ಅಲ್ಲಿಂದ ಹೋದ, ನಮ್ಮ ಕೈಗೂ ಸಿಗಲಿಲ್ಲ ಎಂದು ಸಾನಿಯಾ ಅಯ್ಯರ್ ಹೇಳಿದ್ರು.

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:12BBK 12: ಅಂಥಂಥ ಮಾತಾಡಿ ಅಶ್ವಿನಿ ಗೌಡಗೆ ಕ್ಯಾಪ್ಟನ್ಸಿ ಸಿಗದಂತೆ ಮಾಡಿದ ಗಿಲ್ಲಿ ನಟ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:04ಬಿಗ್​ಬಾಸ್ ಅಗ್ನಿ ಪರೀಕ್ಷೆ, ಬಿಗ್​ ಬಾಸ್ ಮನೆಯಲ್ಲಿ ಗಿಲ್ಲಿಯ ಪ್ರೇಮಕಾವ್ಯ..!
06:01ಗಿಲ್ಲಿ ಮೇಲೆ ಹಲ್ಲೆ ಮಾಡಿಯೂ ಬಚಾವ್ ಆದ್ರಾ ರಿಷಾ ಗೌಡ? ಕಿಚ್ಚ ಸುದೀಪ್ ಎದುರೇ ಕಿಕ್​ ಔಟ್?
05:38ಅಂದು ಒಳ್ಳೆ ಹುಡುಗ ಪ್ರಥಮ್‌ ಸೀಸನ್‌ನಲ್ಲಿ ನಡೆದ ಘಟನೆ ಈಗ Bigg Boss Kannada 12 ಶೋನಲ್ಲಿ ನಡೆದುಹೋಯ್ತು!
Read more