ನಶೆಯಲ್ಲಿದ್ದ ಯುವಕ ಕೆಟ್ಟದಾಗಿ ವರ್ತಿಸಿದ: ಸಾನ್ಯಾ ಅಯ್ಯರ್

ನಶೆಯಲ್ಲಿದ್ದ ಯುವಕ ಕೆಟ್ಟದಾಗಿ ವರ್ತಿಸಿದ: ಸಾನ್ಯಾ ಅಯ್ಯರ್

Published : Feb 01, 2023, 11:22 AM IST

ಮಂಗಳೂರಿನ ಪುತ್ತೂರು ಕಂಬಳದಲ್ಲಿ ನಡೆದ ಗಲಾಟೆಯ ಬಗ್ಗೆ ಸುವರ್ಣ ನ್ಯೂಸ್‌ ಜೊತೆ ಸಾನ್ಯಾ ಅಯ್ಯರ್ ಸಂಪೂರ್ಣ ಮಾಹಿತಿ ನೀಡಿದ್ದಾರೆ.
 

ಪುತ್ತೂರು ಕಂಬಳ ಗಲಾಟೆ ಕುರಿತು ಸಾನ್ಯಾ ಅಯ್ಯರ್ ಮಾತನಾಡಿದ್ದಾರೆ. ಕಂಬಳಕ್ಕೆ ನನ್ನನ್ನು ಅತಿಥಿಯಾಗಿ ಕರೆದಿದ್ದರು. ಕಂಬಳ ತುಂಬಾ ಚೆನ್ನಾಗಿ ನಡೆದುಕೊಂಡು ಹೋಯ್ತು ಎಂದು ಸಾನಿಯಾ ಅಯ್ಯರ್ ಹೇಳಿದರು. ಎಲ್ಲಾ ಕಾರ್ಯಕ್ರಮಗಳು ತುಂಬಾ ಚೆನ್ನಾಗಿ ಆಯ್ತು, ಕಂಬಳ ನೋಡಿ ವಾಪಸ್ಸು ಹೋಗುವಾಗ ನಶೆಯಲ್ಲಿದ್ದ ಯುವಕ ನನ್ನ ಸ್ನೇಹಿತರ ಮೈ ಮೇಲೆ ಬಿದ್ದು ಕೆಟ್ಟದಾಗಿ ವರ್ತಿಸಿದ. ನಾವು ಕಿರುಚಿಕೊಂಡ್ವಿ. ಜನರೆಲ್ಲಾ ಸೇರಿದ್ರು. ಜನ ಸೇರಿದ ತಕ್ಷಣ ಅವನು ಅಲ್ಲಿಂದ ಹೋದ, ನಮ್ಮ ಕೈಗೂ ಸಿಗಲಿಲ್ಲ ಎಂದು ಸಾನಿಯಾ ಅಯ್ಯರ್ ಹೇಳಿದ್ರು.

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more