ಮಹಾಭಾರತ ಧಾರಾವಾಹಿಗೆ ಮೆಚ್ಚುಗೆ;  ಶ್ರೀಕೃಷ್ಣ ಸಾರವನ್ನು ಶ್ಲಾಘಿಸಿದ ಸಿಎಂ

ಮಹಾಭಾರತ ಧಾರಾವಾಹಿಗೆ ಮೆಚ್ಚುಗೆ; ಶ್ರೀಕೃಷ್ಣ ಸಾರವನ್ನು ಶ್ಲಾಘಿಸಿದ ಸಿಎಂ

Published : Jun 13, 2020, 11:39 AM ISTUpdated : Jun 13, 2020, 11:46 AM IST

ಲಾಕ್‌ಡೌನ್ ಸಮಯದಲ್ಲಿ ಪ್ರೇಕ್ಷಕರ ಒತ್ತಾಯದ ಮೇರೆಗೆ 'ಮಹಾಭಾರತ' ಧಾರಾವಾಹಿಯನ್ನು ಡಿಡಿ ನ್ಯಾಶನಲ್‌ನಲ್ಲಿ ಪ್ರಸಾರ ಮಾಡಲಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಅದನ್ನೇ ಈಗ ಸ್ಟಾರ್‌ ಸುವರ್ಣದಲ್ಲಿ ಕನ್ನಡ ಅವತರಣಿಕೆಯಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಇದೂ ಕೂಡಾ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡಾ ಇದಕ್ಕೆ ಪ್ರತಿಕ್ರಿಯಿಸಿದ್ದು, 'ಮಹಾಭಾರತ ಧಾರಾವಾಹಿಯಲ್ಲಿ ಬರುವ ಶ್ರೀ ಕೃಷ್ಣ ಸಾರವನ್ನು ಇಷ್ಟಪಟ್ಟಿರುವುದಾಗಿ ಹೇಳಿದ್ದು, ಇಂದಿನ ಯುವಕರಿಗೆ ಸಂಸ್ಕಾರ ಕಲಿಸಲು ತುಂಬಾನೆ ಉಪಯೋಗಕಾರಿ' ಎಂದಿದ್ದಾರೆ. 

ಬೆಂಗಳೂರು (ಜೂ. 13): ಲಾಕ್‌ಡೌನ್ ಸಮಯದಲ್ಲಿ ಪ್ರೇಕ್ಷಕರ ಒತ್ತಾಯದ ಮೇರೆಗೆ 'ಮಹಾಭಾರತ' ಧಾರಾವಾಹಿಯನ್ನು ಡಿಡಿ ನ್ಯಾಶನಲ್‌ನಲ್ಲಿ ಪ್ರಸಾರ ಮಾಡಲಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು.

ಅದನ್ನೇ ಈಗ ಸ್ಟಾರ್‌ ಸುವರ್ಣದಲ್ಲಿ ಕನ್ನಡ ಅವತರಣಿಕೆಯಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಇದೂ ಕೂಡಾ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡಾ ಇದಕ್ಕೆ ಪ್ರತಿಕ್ರಿಯಿಸಿದ್ದು, 'ಮಹಾಭಾರತ ಧಾರಾವಾಹಿಯಲ್ಲಿ ಬರುವ ಶ್ರೀ ಕೃಷ್ಣ ಸಾರವನ್ನು ಇಷ್ಟಪಟ್ಟಿರುವುದಾಗಿ ಹೇಳಿದ್ದು, ಇಂದಿನ ಯುವಕರಿಗೆ ಸಂಸ್ಕಾರ ಕಲಿಸಲು ತುಂಬಾನೆ ಉಪಯೋಗಕಾರಿ' ಎಂದಿದ್ದಾರೆ. 

07:26ರವಿಮಾಮನ ಎದುರು ಗಿಲ್ಲಿ ಲವ್ ಸ್ಟೋರಿ: ರಾಜಾಹುಲಿ ಕಥೆ ಹೇಳಿ ಯಾಮಾರಿಸಿದ್ನಾ ಗಿಲ್ಲಿ?
04:49ದೊಡ್ಮನೆಯಲ್ಲಿ ಪ್ರೇಮ, ಜಗಳ, ಡ್ರಾಮಾ: ಸೇರಿಗೆ ಸವಾ ಸೆರ್.. ಕಾವ್ಯಗೆ ಗಿಲ್ಲಿ ಕೌಂಟರ್!
06:49ಕ್ಯಾಪ್ಟನ್ಸಿ ಟಾಸ್ಕ್‌ಗಾಗಿ ರಕ್ತ ಹರಿಸಿದ ಸ್ಪರ್ಧಿಗಳು: ರಜತ್-ಚೈತ್ರಾ ನಡುವೆ ತಂದಿಕ್ಕಿ ತಮಾಷೆ ನೋಡಿದ ಗಿಲ್ಲಿ
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!