Nov 5, 2021, 4:39 PM IST
ಕನ್ನಡತಿ ಧಾರಾವಾಹಿ ಮೂಲಕ ಜನರ ಪ್ರೀತಿ ಗಳಿಸಿರುವ ನಟ ಕಿರಣ್ ರಾಜ್ ಈ ವರ್ಷ ದೀಪಾವಳಿ ಹಬ್ಬವನ್ನು ಬಡ ಜನಾಂಗದವರ ಜೊತೆ ಆಚರಿಸಿದ್ದಾರೆ. ಪ್ರತಿ ವರ್ಷವೂ ಕಿರಣ್ ರಾಜ್ ಜನರ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment