ರವಿ ಬೆಳಗೆರೆ ಪತ್ರಿಕೋದ್ಯಮದಲ್ಲಿ ಚಿರಪರಿಚಿತ ಹೆಸರು. ಹಾಯ್ ಬೆಂಗಳೂರು, ಓ ಮನಸೇ, ಪ್ರಾರ್ಥನಾ ಶಾಲೆ ಇವರಿಗೆ ಭಾರೀ ಹೆಸರನ್ನು ತಂದು ಕೊಟ್ಟಿದೆ. ಈಗಾಗಲೇ ಸಾಕಷ್ಟು ಖ್ಯಾತಿ, ಹಣ ಗಳಿಸಿದ್ದಾರೆ. ಪಾಪ್ಯುಲಾರಿಟಿಗಾಗಿ ಬಿಗ್ ಬಾಸ್ ಮನೆಗೆ ಹೋಗುವ ಅಗತ್ಯವಿರಲಿಲ್ಲ. ಬಿಗ್ ಬಾಸ್ ಮನೆಗೆ ಹೋಗಲು ಕಾರಣವೇನು? ಎಂಬುದನ್ನು ಸುವರ್ಣ ನ್ಯೂಸ್ ಸಂದರ್ಶನದಲ್ಲಿ ಹೇಳಿದ್ದಾರೆ.
ರವಿ ಬೆಳಗೆರೆ ಪತ್ರಿಕೋದ್ಯಮದಲ್ಲಿ ಚಿರಪರಿಚಿತ ಹೆಸರು. ಹಾಯ್ ಬೆಂಗಳೂರು, ಓ ಮನಸೇ, ಪ್ರಾರ್ಥನಾ ಶಾಲೆ ಇವರಿಗೆ ಭಾರೀ ಹೆಸರನ್ನು ತಂದು ಕೊಟ್ಟಿದೆ. ಈಗಾಗಲೇ ಸಾಕಷ್ಟು ಖ್ಯಾತಿ, ಹಣ ಗಳಿಸಿದ್ದಾರೆ. ಪಾಪ್ಯುಲಾರಿಟಿಗಾಗಿ ಬಿಗ್ ಬಾಸ್ ಮನೆಗೆ ಹೋಗುವ ಅಗತ್ಯವಿರಲಿಲ್ಲ. ಬಿಗ್ ಬಾಸ್ ಮನೆಗೆ ಹೋಗಲು ಕಾರಣವೇನು? ಎಂಬುದನ್ನು ಸುವರ್ಣ ನ್ಯೂಸ್ ಸಂದರ್ಶನದಲ್ಲಿ ಹೇಳಿದ್ದಾರೆ.