Madenur Manu ವಿರುದ್ಧ ಆರೋಪ ಮಾಡಿ, ನ್ಯಾಯ ಕೊಡಿಸಿ ಎಂದಿದ್ದ ಸಂತ್ರಸ್ತೆ ಈಗ ಕೇಸ್‌ ಹಿಂಪಡೆದಿದ್ದು ಯಾಕೆ?

Madenur Manu ವಿರುದ್ಧ ಆರೋಪ ಮಾಡಿ, ನ್ಯಾಯ ಕೊಡಿಸಿ ಎಂದಿದ್ದ ಸಂತ್ರಸ್ತೆ ಈಗ ಕೇಸ್‌ ಹಿಂಪಡೆದಿದ್ದು ಯಾಕೆ?

Published : Aug 08, 2025, 06:01 PM IST

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಅತ್ಯಾ*ಚಾರ ಆರೋಪ ಹೊತ್ತು ಜೈಲು ಸೇರಿದ್ದ ವಿಷ್ಯ ಗೊತ್ತೇ ಇದೆ. ಈಗ ಮಡೆನೂರು ಕೇಸ್​ ಮುಕ್ತಾಯ ಗೊಂಡಿದೆ. ಈತನ ಮೇಲೆ ಅತ್ಯಾ*ಚಾರ ಆರೋಪ ಹೊರಿಸಿದ್ದ ನಟಿ ಈಗ ಕೇಸ್ ವಾಪಾಸ್ ಪಡೆದಿದ್ದಾಳೆ.

 ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಮೇಲೆ ಅತ್ಯಾ*ಚಾರ ಕೇಸ್ ದಾಖಲಾಗಿತ್ತು. ತನ್ನ ಸಿನಿಮಾ ರಿಲೀಸ್​​ ಆಗುವ ಹಿಂದಿನ ದಿನವೇ ನಾಯಕ ಮಡೆನೂರು ಜೈಲು ಸೇರಿದ್ದ. ಈ ನಡುವೆ ಈತ ಕನ್ನಡ ಸ್ಟಾರ್​ಗಳ ವಿರುದ್ದ ಹಗುರವಾಗಿ ಮಾತನಾಡಿದ್ದ ಆಡಿಯೋ ವೈರಲ್ ಆಗಿ ಫಿಲ್ಮ್ ಚೇಂಬರ್ ಈತನನ್ನ ಬ್ಯಾನ್ ಮಾಡಿತ್ತು. ಬೇಲ್ ಪಡೆದು ಹೊರಬಂದ ಮೇಲೆ ಮಡೆನೂರು ಮನು ಆಯಾ ನಟರ, ಮತ್ತವರ ಅಭಿಮಾನಿಗಳ ಕ್ಷಮೆ ಕೇಳಿದ್ದ. ಫಿಲ್ಮ್ ಚೇಂಬರ್ ಈತನ ಮೇಲಿನ ಬ್ಯಾನ್​ನ ವಾಪಾಸ್ ಪಡೆದಿದೆ. ಈಗ ಅತ್ಯಾ*ಚಾರ ಕೇಸ್ ಕೂಡ ವಾಪಾಸ್ ಪಡೆಯಲಾಗಿದೆ.

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:12BBK 12: ಅಂಥಂಥ ಮಾತಾಡಿ ಅಶ್ವಿನಿ ಗೌಡಗೆ ಕ್ಯಾಪ್ಟನ್ಸಿ ಸಿಗದಂತೆ ಮಾಡಿದ ಗಿಲ್ಲಿ ನಟ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:04ಬಿಗ್​ಬಾಸ್ ಅಗ್ನಿ ಪರೀಕ್ಷೆ, ಬಿಗ್​ ಬಾಸ್ ಮನೆಯಲ್ಲಿ ಗಿಲ್ಲಿಯ ಪ್ರೇಮಕಾವ್ಯ..!
06:01ಗಿಲ್ಲಿ ಮೇಲೆ ಹಲ್ಲೆ ಮಾಡಿಯೂ ಬಚಾವ್ ಆದ್ರಾ ರಿಷಾ ಗೌಡ? ಕಿಚ್ಚ ಸುದೀಪ್ ಎದುರೇ ಕಿಕ್​ ಔಟ್?
05:38ಅಂದು ಒಳ್ಳೆ ಹುಡುಗ ಪ್ರಥಮ್‌ ಸೀಸನ್‌ನಲ್ಲಿ ನಡೆದ ಘಟನೆ ಈಗ Bigg Boss Kannada 12 ಶೋನಲ್ಲಿ ನಡೆದುಹೋಯ್ತು!
Read more