ಬಿಗ್ ಬಾಸ್‌ಗೆ ಯಾಕೆ ಹೋಗಬಾರದು? ನವ್ಯಶ್ರೀ ರಾವ್ ಪ್ರಶ್ನೆ

ಬಿಗ್ ಬಾಸ್‌ಗೆ ಯಾಕೆ ಹೋಗಬಾರದು? ನವ್ಯಶ್ರೀ ರಾವ್ ಪ್ರಶ್ನೆ

Published : Aug 05, 2022, 02:49 PM IST

ಹನಿಟ್ರ್ಯಾಪ್ ವಿವಾದಿದ ನಟಿ, ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಬಿಗ್ ಬಾಸ್ಗೆ ಹೋಗುವ ಬಗ್ಗೆ ಮಾತನಾಡಿದ್ದಾರೆ. ನವ್ಯಶ್ರೀ ಬಿಗ್ ಬಾಸ್ ಗೆ ಹೋಗುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಯಾಕೆ ಹೋಗಬಾರದು ಎಂದು ಕೇಳಿದ್ದಾರೆ. 

ಬಿಗ್ ಬಾಸ್ ಒಟಿಟಿ ಪ್ರಾರಂಭವಾಗುತ್ತಿದೆ. ಮೊದಲ ಬಾರಿಗೆ ಕನ್ನಡಲ್ಲಿ ಬಿಗ್ ಬಾಸ್ ಒಟಿಟಿ ಶೋ ಪ್ರಾರಂಭವಾಗುತ್ತಿದೆ. ಆಗಸ್ಟ್ 6ರಿಂದ ಈ ಶೋ ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ. ಸಾಕಷ್ಟು ಮಂದಿಯ ಹೆಸರು ಬಿಗ್ ಬಾಸ್ ಒಟಿಟಿಗೆ ಕೇಳಿ ಬರುತ್ತಿದೆ. ಇದೀಗ ಹನಿಟ್ರ್ಯಾಪ್ ವಿವಾದಿದ ನಟಿ, ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಬಿಗ್ ಬಾಸ್ಗೆ ಹೋಗುವ ಬಗ್ಗೆ ಮಾತನಾಡಿದ್ದಾರೆ. ನವ್ಯಶ್ರೀ ಬಿಗ್ ಬಾಸ್ ಗೆ ಹೋಗುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಯಾಕೆ ಹೋಗಬಾರದು ಎಂದು ಕೇಳಿದ್ದಾರೆ. ನನಗೆ ಸಂಬಂಧ ಪಟ್ಟಹಾಗೆ ಕೆಲವು ದಾಖಲೆಗಳು ಕಲರ್ಸ್ ವಾಹಿನಿಗೆ ಹೋಗಿವೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ ಎಂದಿದ್ದಾರೆ. ಬಿಗ್ ಬಾಸ್ ವೇದಿಕೆ ನವ್ಯಾಶ್ರೀಯನ್ನು ಯಾಕೆ ಆಯ್ಕೆ ಮಾಡಬಾರದು ಎಂದು ಪ್ರಶ್ನೆ ಮಾಡಿದ್ದಾರೆ. ಹಾಗಾಗಿ ನವ್ಯಾಶ್ರೀ ಕೂಡ ಬಿಗ್ ಬಾಸ್ ಗೆ ಹೋಗ್ತಾರಾ ಎನ್ನುವ ಅನುಮಾನ ಪ್ರೇಕ್ಷಕರಲ್ಲಿ ಮೂಡಿದೆ. 
 

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more