ಮಲೆನಾಡ ಹುಡುಗಿ ಬೆಂಗಳೂರು ಹುಡುಗ ಪ್ರೀತಿ ತೋರಿಸಲು ಮುಂದಾದ ರಮೇಶ್ ಇಂದಿರಾ!

ಮಲೆನಾಡ ಹುಡುಗಿ ಬೆಂಗಳೂರು ಹುಡುಗ ಪ್ರೀತಿ ತೋರಿಸಲು ಮುಂದಾದ ರಮೇಶ್ ಇಂದಿರಾ!

Published : Jul 11, 2022, 03:30 PM IST

‘ಮಲೆನಾಡ ಹುಡುಗಿ, ಬೆಂಗಳೂರು ಹುಡುಗನ ಪ್ರೀತಿ, ಹುಡುಕಾಟ, ಸಂಬಂಧದ ಕತೆ ಇದು’ ಎಂದು ನಿರ್ದೇಶಕ ರಮೇಶ್‌ ಇಂದಿರಾ ಹೇಳಿದ್ದಾರೆ. ಈ ಬಗ್ಗೆ ವಿವರ ನೀಡಿದ ಅವರು, ‘ಕಲರ್ಸ್‌ ಕನ್ನಡ ವಾಹಿನಿಗೆ ಶ್ರುತಿ ನಾಯ್ಡು ಪ್ರೊಡಕ್ಷನ್ಸ್‌ನ ಮೊದಲ ಧಾರಾವಾಹಿ ಇದು. ಇವತ್ತಿನ ಕಾಲದ ಹುಡುಗರಿಗೆ ಮದುವೆ, ಸಂಬಂಧಗಳ ಬಗ್ಗೆ ಇರುವ ಒಲವು ಮತ್ತು ಅಭಿಪ್ರಾಯವನ್ನಿಟ್ಟುಕೊಂಡು ಈ ಧಾರಾವಾಹಿ ನಿರೂಪಿಸಲಾಗಿದೆ. ಮೂರ್ನಾಲ್ಕು ವರ್ಷದ ಕೆಳಗೆ ಶ್ರುತಿ ನಾಯ್ಡು ಈ ಸೀರಿಯಲ್‌ನ ಒನ್‌ಲೈನ್‌ ಹೇಳಿದ್ದರು. ಈಗ ಪರಮೇಶ್ವರ ಗುಂಡ್ಕಲ್‌ ಇದಕ್ಕೆ ಚಿತ್ರಕಥೆಯ ಮೂಲಕ ಬೇರೆ ರೂಪ ಕೊಟ್ಟಿದ್ದಾರೆ’ ಎಂದರು.
 

‘ಮಲೆನಾಡ ಹುಡುಗಿ, ಬೆಂಗಳೂರು ಹುಡುಗನ ಪ್ರೀತಿ, ಹುಡುಕಾಟ, ಸಂಬಂಧದ ಕತೆ ಇದು’ ಎಂದು ನಿರ್ದೇಶಕ ರಮೇಶ್‌ ಇಂದಿರಾ ಹೇಳಿದ್ದಾರೆ. ಈ ಬಗ್ಗೆ ವಿವರ ನೀಡಿದ ಅವರು, ‘ಕಲರ್ಸ್‌ ಕನ್ನಡ ವಾಹಿನಿಗೆ ಶ್ರುತಿ ನಾಯ್ಡು ಪ್ರೊಡಕ್ಷನ್ಸ್‌ನ ಮೊದಲ ಧಾರಾವಾಹಿ ಇದು. ಇವತ್ತಿನ ಕಾಲದ ಹುಡುಗರಿಗೆ ಮದುವೆ, ಸಂಬಂಧಗಳ ಬಗ್ಗೆ ಇರುವ ಒಲವು ಮತ್ತು ಅಭಿಪ್ರಾಯವನ್ನಿಟ್ಟುಕೊಂಡು ಈ ಧಾರಾವಾಹಿ ನಿರೂಪಿಸಲಾಗಿದೆ. ಮೂರ್ನಾಲ್ಕು ವರ್ಷದ ಕೆಳಗೆ ಶ್ರುತಿ ನಾಯ್ಡು ಈ ಸೀರಿಯಲ್‌ನ ಒನ್‌ಲೈನ್‌ ಹೇಳಿದ್ದರು. ಈಗ ಪರಮೇಶ್ವರ ಗುಂಡ್ಕಲ್‌ ಇದಕ್ಕೆ ಚಿತ್ರಕಥೆಯ ಮೂಲಕ ಬೇರೆ ರೂಪ ಕೊಟ್ಟಿದ್ದಾರೆ’ ಎಂದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:12BBK 12: ಅಂಥಂಥ ಮಾತಾಡಿ ಅಶ್ವಿನಿ ಗೌಡಗೆ ಕ್ಯಾಪ್ಟನ್ಸಿ ಸಿಗದಂತೆ ಮಾಡಿದ ಗಿಲ್ಲಿ ನಟ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:04ಬಿಗ್​ಬಾಸ್ ಅಗ್ನಿ ಪರೀಕ್ಷೆ, ಬಿಗ್​ ಬಾಸ್ ಮನೆಯಲ್ಲಿ ಗಿಲ್ಲಿಯ ಪ್ರೇಮಕಾವ್ಯ..!
06:01ಗಿಲ್ಲಿ ಮೇಲೆ ಹಲ್ಲೆ ಮಾಡಿಯೂ ಬಚಾವ್ ಆದ್ರಾ ರಿಷಾ ಗೌಡ? ಕಿಚ್ಚ ಸುದೀಪ್ ಎದುರೇ ಕಿಕ್​ ಔಟ್?
Read more