ಯಲಚೇನಹಳ್ಳಿ ಮೈದಾನವನ್ನು ಶುಚಿ ಮಾಡಲು BBMP ಅಧಿಕಾರಿಗಳಲ್ಲಿ ಮನವಿ ಮಾಡಿದ ನಟ ಅನಿರುದ್ಧ್!

ಯಲಚೇನಹಳ್ಳಿ ಮೈದಾನವನ್ನು ಶುಚಿ ಮಾಡಲು BBMP ಅಧಿಕಾರಿಗಳಲ್ಲಿ ಮನವಿ ಮಾಡಿದ ನಟ ಅನಿರುದ್ಧ್!

Published : May 16, 2022, 01:11 PM IST

ಕನಕಪುರ ರಸ್ತೆ ಯಲಚೇನಹಳ್ಳಿ ಮೆಟ್ರೋ ಸ್ಪೇಷನ್‌ ಬಳಿ ಇರುಚ ಮೈದಾನದಲ್ಲಿ ಕಸದ ರಾಶಿ ಇದ್ದು ಕೆಟ್ಟ ವಾಸನೆ ಬರುತ್ತಿರುವ ಕಾರಣ ನಟ ಅನಿರುದ್ಧ್ ಬಿಬಿಎಂಪಿ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ದಯವಿಟ್ಟು ಇಲ್ಲಿನ ಸ್ಥಳೀಯರು ಕಸ ಹಾಕಬಾರದು, ಇಲ್ಲಿನ ಸಮಸ್ಯೆ ಬಗ್ಗೆ ಸಾಕಷ್ಟು ಬಾರಿ ಪೋಷ್ಟ್‌ ಮಾಡಿದ್ದೀನಿ ಎಂದು ಅನಿರುದ್ಧ್ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಮಾಜ ಮುಖಿ ಕೆಲಸಗಳು ಮ್ತು ಸ್ವಚ್ಛತೆ ಅಭಿಯಾನದಲ್ಲಿ ಅನಿರುದ್ಧ ಪಾಲ್ಗೊಳ್ಳುತ್ತಿದ್ದಾರೆ.

ಕನಕಪುರ ರಸ್ತೆ ಯಲಚೇನಹಳ್ಳಿ ಮೆಟ್ರೋ ಸ್ಪೇಷನ್‌ ಬಳಿ ಇರುಚ ಮೈದಾನದಲ್ಲಿ ಕಸದ ರಾಶಿ ಇದ್ದು ಕೆಟ್ಟ ವಾಸನೆ ಬರುತ್ತಿರುವ ಕಾರಣ ನಟ ಅನಿರುದ್ಧ್ ಬಿಬಿಎಂಪಿ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ದಯವಿಟ್ಟು ಇಲ್ಲಿನ ಸ್ಥಳೀಯರು ಕಸ ಹಾಕಬಾರದು, ಇಲ್ಲಿನ ಸಮಸ್ಯೆ ಬಗ್ಗೆ ಸಾಕಷ್ಟು ಬಾರಿ ಪೋಷ್ಟ್‌ ಮಾಡಿದ್ದೀನಿ ಎಂದು ಅನಿರುದ್ಧ್ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಮಾಜ ಮುಖಿ ಕೆಲಸಗಳು ಮ್ತು ಸ್ವಚ್ಛತೆ ಅಭಿಯಾನದಲ್ಲಿ ಅನಿರುದ್ಧ ಪಾಲ್ಗೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

07:26ರವಿಮಾಮನ ಎದುರು ಗಿಲ್ಲಿ ಲವ್ ಸ್ಟೋರಿ: ರಾಜಾಹುಲಿ ಕಥೆ ಹೇಳಿ ಯಾಮಾರಿಸಿದ್ನಾ ಗಿಲ್ಲಿ?
04:49ದೊಡ್ಮನೆಯಲ್ಲಿ ಪ್ರೇಮ, ಜಗಳ, ಡ್ರಾಮಾ: ಸೇರಿಗೆ ಸವಾ ಸೆರ್.. ಕಾವ್ಯಗೆ ಗಿಲ್ಲಿ ಕೌಂಟರ್!
06:49ಕ್ಯಾಪ್ಟನ್ಸಿ ಟಾಸ್ಕ್‌ಗಾಗಿ ರಕ್ತ ಹರಿಸಿದ ಸ್ಪರ್ಧಿಗಳು: ರಜತ್-ಚೈತ್ರಾ ನಡುವೆ ತಂದಿಕ್ಕಿ ತಮಾಷೆ ನೋಡಿದ ಗಿಲ್ಲಿ
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
Read more