ಯಲಚೇನಹಳ್ಳಿ ಮೈದಾನವನ್ನು ಶುಚಿ ಮಾಡಲು BBMP ಅಧಿಕಾರಿಗಳಲ್ಲಿ ಮನವಿ ಮಾಡಿದ ನಟ ಅನಿರುದ್ಧ್!

ಯಲಚೇನಹಳ್ಳಿ ಮೈದಾನವನ್ನು ಶುಚಿ ಮಾಡಲು BBMP ಅಧಿಕಾರಿಗಳಲ್ಲಿ ಮನವಿ ಮಾಡಿದ ನಟ ಅನಿರುದ್ಧ್!

Published : May 16, 2022, 01:11 PM IST

ಕನಕಪುರ ರಸ್ತೆ ಯಲಚೇನಹಳ್ಳಿ ಮೆಟ್ರೋ ಸ್ಪೇಷನ್‌ ಬಳಿ ಇರುಚ ಮೈದಾನದಲ್ಲಿ ಕಸದ ರಾಶಿ ಇದ್ದು ಕೆಟ್ಟ ವಾಸನೆ ಬರುತ್ತಿರುವ ಕಾರಣ ನಟ ಅನಿರುದ್ಧ್ ಬಿಬಿಎಂಪಿ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ದಯವಿಟ್ಟು ಇಲ್ಲಿನ ಸ್ಥಳೀಯರು ಕಸ ಹಾಕಬಾರದು, ಇಲ್ಲಿನ ಸಮಸ್ಯೆ ಬಗ್ಗೆ ಸಾಕಷ್ಟು ಬಾರಿ ಪೋಷ್ಟ್‌ ಮಾಡಿದ್ದೀನಿ ಎಂದು ಅನಿರುದ್ಧ್ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಮಾಜ ಮುಖಿ ಕೆಲಸಗಳು ಮ್ತು ಸ್ವಚ್ಛತೆ ಅಭಿಯಾನದಲ್ಲಿ ಅನಿರುದ್ಧ ಪಾಲ್ಗೊಳ್ಳುತ್ತಿದ್ದಾರೆ.

ಕನಕಪುರ ರಸ್ತೆ ಯಲಚೇನಹಳ್ಳಿ ಮೆಟ್ರೋ ಸ್ಪೇಷನ್‌ ಬಳಿ ಇರುಚ ಮೈದಾನದಲ್ಲಿ ಕಸದ ರಾಶಿ ಇದ್ದು ಕೆಟ್ಟ ವಾಸನೆ ಬರುತ್ತಿರುವ ಕಾರಣ ನಟ ಅನಿರುದ್ಧ್ ಬಿಬಿಎಂಪಿ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ದಯವಿಟ್ಟು ಇಲ್ಲಿನ ಸ್ಥಳೀಯರು ಕಸ ಹಾಕಬಾರದು, ಇಲ್ಲಿನ ಸಮಸ್ಯೆ ಬಗ್ಗೆ ಸಾಕಷ್ಟು ಬಾರಿ ಪೋಷ್ಟ್‌ ಮಾಡಿದ್ದೀನಿ ಎಂದು ಅನಿರುದ್ಧ್ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಮಾಜ ಮುಖಿ ಕೆಲಸಗಳು ಮ್ತು ಸ್ವಚ್ಛತೆ ಅಭಿಯಾನದಲ್ಲಿ ಅನಿರುದ್ಧ ಪಾಲ್ಗೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:12BBK 12: ಅಂಥಂಥ ಮಾತಾಡಿ ಅಶ್ವಿನಿ ಗೌಡಗೆ ಕ್ಯಾಪ್ಟನ್ಸಿ ಸಿಗದಂತೆ ಮಾಡಿದ ಗಿಲ್ಲಿ ನಟ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:04ಬಿಗ್​ಬಾಸ್ ಅಗ್ನಿ ಪರೀಕ್ಷೆ, ಬಿಗ್​ ಬಾಸ್ ಮನೆಯಲ್ಲಿ ಗಿಲ್ಲಿಯ ಪ್ರೇಮಕಾವ್ಯ..!
06:01ಗಿಲ್ಲಿ ಮೇಲೆ ಹಲ್ಲೆ ಮಾಡಿಯೂ ಬಚಾವ್ ಆದ್ರಾ ರಿಷಾ ಗೌಡ? ಕಿಚ್ಚ ಸುದೀಪ್ ಎದುರೇ ಕಿಕ್​ ಔಟ್?
05:38ಅಂದು ಒಳ್ಳೆ ಹುಡುಗ ಪ್ರಥಮ್‌ ಸೀಸನ್‌ನಲ್ಲಿ ನಡೆದ ಘಟನೆ ಈಗ Bigg Boss Kannada 12 ಶೋನಲ್ಲಿ ನಡೆದುಹೋಯ್ತು!
02:28ಆಡಿಕೊಳ್ಳೋರಿಗೆ ಒಂದೇ ಒಂದು ಫೋಟೋದಲ್ಲಿ ಬಾಯಿ ಮುಚ್ಚಿಸಿದ Bollywood Actor Salman Khan
06:42ಬಿಗ್​ ಬಾಸ್ ಮನೆಯೊಳಗೆ ನಡೀತಿದೆಯಾ ಕಳ್ಳಾಟ? ಕಲರ್ ಕಲರ್ ಗೇಮ್ ಆಡ್ತಾ ಇರೋದು ಯಾರು?
Read more