ಯಲಚೇನಹಳ್ಳಿ ಮೈದಾನವನ್ನು ಶುಚಿ ಮಾಡಲು BBMP ಅಧಿಕಾರಿಗಳಲ್ಲಿ ಮನವಿ ಮಾಡಿದ ನಟ ಅನಿರುದ್ಧ್!

ಯಲಚೇನಹಳ್ಳಿ ಮೈದಾನವನ್ನು ಶುಚಿ ಮಾಡಲು BBMP ಅಧಿಕಾರಿಗಳಲ್ಲಿ ಮನವಿ ಮಾಡಿದ ನಟ ಅನಿರುದ್ಧ್!

Published : May 16, 2022, 01:11 PM IST

ಕನಕಪುರ ರಸ್ತೆ ಯಲಚೇನಹಳ್ಳಿ ಮೆಟ್ರೋ ಸ್ಪೇಷನ್‌ ಬಳಿ ಇರುಚ ಮೈದಾನದಲ್ಲಿ ಕಸದ ರಾಶಿ ಇದ್ದು ಕೆಟ್ಟ ವಾಸನೆ ಬರುತ್ತಿರುವ ಕಾರಣ ನಟ ಅನಿರುದ್ಧ್ ಬಿಬಿಎಂಪಿ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ದಯವಿಟ್ಟು ಇಲ್ಲಿನ ಸ್ಥಳೀಯರು ಕಸ ಹಾಕಬಾರದು, ಇಲ್ಲಿನ ಸಮಸ್ಯೆ ಬಗ್ಗೆ ಸಾಕಷ್ಟು ಬಾರಿ ಪೋಷ್ಟ್‌ ಮಾಡಿದ್ದೀನಿ ಎಂದು ಅನಿರುದ್ಧ್ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಮಾಜ ಮುಖಿ ಕೆಲಸಗಳು ಮ್ತು ಸ್ವಚ್ಛತೆ ಅಭಿಯಾನದಲ್ಲಿ ಅನಿರುದ್ಧ ಪಾಲ್ಗೊಳ್ಳುತ್ತಿದ್ದಾರೆ.

ಕನಕಪುರ ರಸ್ತೆ ಯಲಚೇನಹಳ್ಳಿ ಮೆಟ್ರೋ ಸ್ಪೇಷನ್‌ ಬಳಿ ಇರುಚ ಮೈದಾನದಲ್ಲಿ ಕಸದ ರಾಶಿ ಇದ್ದು ಕೆಟ್ಟ ವಾಸನೆ ಬರುತ್ತಿರುವ ಕಾರಣ ನಟ ಅನಿರುದ್ಧ್ ಬಿಬಿಎಂಪಿ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ದಯವಿಟ್ಟು ಇಲ್ಲಿನ ಸ್ಥಳೀಯರು ಕಸ ಹಾಕಬಾರದು, ಇಲ್ಲಿನ ಸಮಸ್ಯೆ ಬಗ್ಗೆ ಸಾಕಷ್ಟು ಬಾರಿ ಪೋಷ್ಟ್‌ ಮಾಡಿದ್ದೀನಿ ಎಂದು ಅನಿರುದ್ಧ್ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಮಾಜ ಮುಖಿ ಕೆಲಸಗಳು ಮ್ತು ಸ್ವಚ್ಛತೆ ಅಭಿಯಾನದಲ್ಲಿ ಅನಿರುದ್ಧ ಪಾಲ್ಗೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
04:36ಕಾವ್ಯಾ ಶೈವ ಪರ ಗಿಲ್ಲಿ ಫೆವರಿಸಂ; ಇಷ್ಟು ದಿನ ಚೆನ್ನಾಗಿ ಆಡಿ, ಈಗ ಪಕ್ಷಪಾತ ಮಾಡಿದ್ರಾ Bigg Boss ಗಿಲ್ಲಿ ನಟ?
05:09ಗಿಲ್ಲಿಗಿಂತ ನನಗೆ ಹೆಚ್ಚು ಫ್ಯಾನ್ಸ್ ಇದ್ದಾರೆ; ಅವನು Bigg Boss ಶೋನಲ್ಲಿ ವ್ಯಕ್ತಿತ್ವವೇ ತೋರಿಸಿಲ್ಲ: ಮಾಳು ನಿಪನಾಳ
24:18ಬಿಗ್ ಬಾಸ್​ನಲ್ಲಿ ಮಂಡ್ಯದ ಗಂಡು ಗಿಲ್ಲಿಗೆ ಕಿಚ್ಚನ ಮೆಚ್ಚುಗೆ: ಬಿಗ್​ ಸ್ಕ್ರೀನ್​ನಲ್ಲಿ ಗಿಲ್ಲಿ ನಟನಿಗೆ ದಾಸನ ಅಪ್ಪುಗೆ!
Read more