ಬಿಗ್ ಬಾಸ್ ಮನೆಗೆ ಬಂದ ವಿಕಟಕವಿ 'ಬೊಂಬೆ ಆಡ್ಸೋನು', ಕೊಟ್ಟ ಪಂಚ್ ಎಂಥದ್ದು?

ಬಿಗ್ ಬಾಸ್ ಮನೆಗೆ ಬಂದ ವಿಕಟಕವಿ 'ಬೊಂಬೆ ಆಡ್ಸೋನು', ಕೊಟ್ಟ ಪಂಚ್ ಎಂಥದ್ದು?

Published : Oct 27, 2024, 02:46 PM IST

ಕಿಚ್ಚನ ಬದಲು ಈ ಬಾರಿ ಪಂಚಾಯತಿ ನಡೆಸಿಕೊಡೋಕೆ ಬಂದಿದ್ದಾರೆ ವಿಕಟಕವಿ ಯೋಗರಾಜ್ ಭಟ್ರು. ಭಟ್ಟರ ಪಂಚಾಯತಿ ನೋಡಿದವರು ಇವ್ರು ಮುಂದಿನ ಸಾರಿಯಿಂದ ಕಿಚ್ಚನ ಜಾಗ ತುಂಬಬಲ್ಲ..

ಅಮ್ಮನ ಅಗಲಿಕೆ ನೋವಲ್ಲಿರೋ ಕಿಚ್ಚ ಸುದೀಪ್ ಈ ವಾರದ ಬಿಗ್ ಬಾಸ್ ಪಂಚಾಯತಿಗೆ ಅಬ್ಸೆಂಟ್ ಆಗಿದ್ದಾರೆ. ಕಿಚ್ಚನ ಬದಲು ಈ ಬಾರಿ ಪಂಚಾಯತಿ ನಡೆಸಿಕೊಡೋಕೆ ಬಂದಿದ್ದಾರೆ ವಿಕಟಕವಿ ಯೋಗರಾಜ್ ಭಟ್ರು. ಭಟ್ಟರ ಪಂಚಾಯತಿ ನೋಡಿದವರು ಇವ್ರು ಮುಂದಿನ ಸಾರಿಯಿಂದ ಕಿಚ್ಚನ ಜಾಗ ತುಂಬಬಲ್ಲ ಹೋಸ್ಟ್ ಆಗಬಹುದು ಅಂತಿದ್ದಾರೆ.

ನಿರ್ದೇಶಕ, ಚಿತ್ರಸಾಹಿತಿ ಯೋಗರಾಜ್ ಭಟ್ಟರ ಹಾಸ್ಯಪ್ರಜ್ಞೆ ಎಂಥದ್ದು ಅನ್ನೋದು ಎಲ್ಲರಿಗೂ ಗೊತ್ತಿದೆ. ಮನೆಯೊಳಗೆ ಬರ್ತಾನೆ 'ಗಳು', 'ಗಳು' ಅಂತ ಹೇಳ್ತಾ ಹಾಸ್ಯದ ಹೊಳೆಯನ್ನೇ ಹರಿಸಿರೋ ಭಟ್ರು ಆ ನಗುವಿನ ಜೊತೆ ಜೊತೆಗೆ ಮನೆ ಮಂದಿಗೆ ಮಾತಿನ ಪಂಚ್ ಕೊಟ್ಟಿದ್ದಾರೆ. ಯಾರಿಗೆ ಏನ್ ಹೇಳಬೇಕೋ ಅದನ್ನ ಹೇಳಿ ಮುಗಿಸಿದ್ದಾರೆ.

ಹನುಮಂತನಿಗೆ ನೀನು ಕಂಟೆಂಸ್ಟೆಂಟಾ.. ಇಲ್ಲಾ ಆಡಿಯನ್ಸಾ ಅಂತ ಪ್ರಶ್ನೆ ಕೇಳಿರೋ ಭಟ್ರು , ಹನುಮನಿಗೆ ವೀಕ್ಷಕನಾಗಬೇಡ ಸ್ಪರ್ಧಿಯಾಗು ಅಂತ ಎಚ್ಚರಿಸಿದ್ದಾರೆ. ಇನ್ನೂ ಮಾನಸಾಗೇ ಬಾಯಿತಪ್ಪಿ ಗಂಡ್ಸು ಅಂದಿರೋ ಭಟ್ರು, ನಿಮ್ಮನ್ನ ಹೊರಗಡೇ ಹಾಗೇ ಕರೀತಿದ್ದಾರೆ ಅಂತಾ ಎಚ್ಚರಿಸಿದ್ದಾರೆ. ಇನ್ನೂ ಏನೇನು ಅಂದಿದಾರೆ ಅಂತ ವಿಡಿಯೋ ನೋಡಿ! 

24:18ಬಿಗ್ ಬಾಸ್​ನಲ್ಲಿ ಮಂಡ್ಯದ ಗಂಡು ಗಿಲ್ಲಿಗೆ ಕಿಚ್ಚನ ಮೆಚ್ಚುಗೆ: ಬಿಗ್​ ಸ್ಕ್ರೀನ್​ನಲ್ಲಿ ಗಿಲ್ಲಿ ನಟನಿಗೆ ದಾಸನ ಅಪ್ಪುಗೆ!
07:26ರವಿಮಾಮನ ಎದುರು ಗಿಲ್ಲಿ ಲವ್ ಸ್ಟೋರಿ: ರಾಜಾಹುಲಿ ಕಥೆ ಹೇಳಿ ಯಾಮಾರಿಸಿದ್ನಾ ಗಿಲ್ಲಿ?
04:49ದೊಡ್ಮನೆಯಲ್ಲಿ ಪ್ರೇಮ, ಜಗಳ, ಡ್ರಾಮಾ: ಸೇರಿಗೆ ಸವಾ ಸೆರ್.. ಕಾವ್ಯಗೆ ಗಿಲ್ಲಿ ಕೌಂಟರ್!
06:49ಕ್ಯಾಪ್ಟನ್ಸಿ ಟಾಸ್ಕ್‌ಗಾಗಿ ರಕ್ತ ಹರಿಸಿದ ಸ್ಪರ್ಧಿಗಳು: ರಜತ್-ಚೈತ್ರಾ ನಡುವೆ ತಂದಿಕ್ಕಿ ತಮಾಷೆ ನೋಡಿದ ಗಿಲ್ಲಿ
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
Read more