ಮೊದಲ ಚಿತ್ರವೇ ಕೊನೆ ಚಿತ್ರವಾಯ್ತು! ಮಡೆನೂರು ಮನುಗೆ ಮಾತು ಮುಳ್ಳಾಯ್ತು!

ಮೊದಲ ಚಿತ್ರವೇ ಕೊನೆ ಚಿತ್ರವಾಯ್ತು! ಮಡೆನೂರು ಮನುಗೆ ಮಾತು ಮುಳ್ಳಾಯ್ತು!

Published : May 28, 2025, 03:23 PM ISTUpdated : May 28, 2025, 03:25 PM IST

ಕಾಮಿಡಿ ಕಿಲಾಡಿ ಮಡೆನೂರು ಮನುನ ಚಿತ್ರರಂಗ ಮತ್ತು ಕಿರುತೆರೆಯಿಂದ ಬ್ಯಾನ್ ಮಾಡಲಾಗಿದೆ. ಸ್ಟಾರ್ ನಟರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಮನುಗೆ ಇನ್ಮುಂದೆ ಯಾರೂ ಸಹಕಾರ ಕೊಡಬಾರದು ಅಂತ ಫಿಲ್ಮ್ ಚೇಂಬರ್ ನಿರ್ಧಾರ ಮಾಡಿದೆ. ಅಲ್ಲಿಗೆ ಮನು ಪಾಲಿಗೆ ಮೊದಲ ಚಿತ್ರವೇ ಕೊನೆ ಚಿತ್ರವಾಗಿದೆ.

ಮಡೆನೂರು ಮನುವನ್ನ ಕೊನೆಗೂ ಚಿತ್ರರಂಗ ಮತ್ತು ಕಿರುತೆರೆಯಿಂದ ಬ್ಯಾನ್ ಮಾಡಲಾಗಿದೆ. ಒಂದು ಕಡೆಗೆ ಸಹನಟಿಯನ್ನ ಅ*ತ್ಯಾಚಾರ ಮಾಡಿದ ಆರೋಪದ ಮೇಲೆ ಜೈಲು ಸೇರಿದ್ದ ಮನುವಿನದ್ದು ಒಂದು ಆಡಿಯೋ ವೈರಲ್ ಆಗಿತ್ತು. ಆ ಆಡಿಯೋದಲ್ಲಿ ಶಿವರಾಜ್​ಕುಮಾರ್, ದರ್ಶನ್ ಮತ್ತು ಧ್ರುವ ಸರ್ಜಾರನ್ನ ಮನು ಹೀನಾಯವಾಗಿ ನಿಂದಿಸಿದ್ದ. ಈ ಆಡಿಯೋ ಕೇಳಿ ಗರಂ ಆಗಿದ್ದ ಈ ನಟರುಗಳ ಫ್ಯಾನ್ಸ್ ಫಿಲ್ಮ್ ಚೇಂಬರ್​ಗೆ ದೂರು ಕೊಟ್ಟಿದ್ರು. ಇವತ್ತು ಸಭೆ ನಡೆಸಿರೋ ಚಲನಚಿತ್ರ ವಾಣಿಜ್ಯ ಮಂಡಳಿ, ಚಿತ್ರರಂಗ ಮತ್ತು ಕಿರುತೆರೆಯ ಯಾರು ಕೂಡ ಮನುಗೆ ಸಹಕಾರ ಕೊಡಬಾರದು ನಿರ್ಧಾರ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲ ಮನು ವಿರುದ್ದ ವಾಣಿಜ್ಯ ಮಂಡಳಿಯಿಂದಲೇ ದೂರು ದಾಖಲಿಸಲಿದ್ದಾರೆ.

07:26ರವಿಮಾಮನ ಎದುರು ಗಿಲ್ಲಿ ಲವ್ ಸ್ಟೋರಿ: ರಾಜಾಹುಲಿ ಕಥೆ ಹೇಳಿ ಯಾಮಾರಿಸಿದ್ನಾ ಗಿಲ್ಲಿ?
04:49ದೊಡ್ಮನೆಯಲ್ಲಿ ಪ್ರೇಮ, ಜಗಳ, ಡ್ರಾಮಾ: ಸೇರಿಗೆ ಸವಾ ಸೆರ್.. ಕಾವ್ಯಗೆ ಗಿಲ್ಲಿ ಕೌಂಟರ್!
06:49ಕ್ಯಾಪ್ಟನ್ಸಿ ಟಾಸ್ಕ್‌ಗಾಗಿ ರಕ್ತ ಹರಿಸಿದ ಸ್ಪರ್ಧಿಗಳು: ರಜತ್-ಚೈತ್ರಾ ನಡುವೆ ತಂದಿಕ್ಕಿ ತಮಾಷೆ ನೋಡಿದ ಗಿಲ್ಲಿ
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
Read more