ಬಿಗ್‌ಬಾಸ್‌ ಮನೆಯಲ್ಲಿ ವಾಸ್ತು ದೋಷ; ಚೆಕ್‌ ಮಾಡಿಸಿ ಎಂದು ನೆಟ್ಟಿಗರ ಸಲಹೆ

ಬಿಗ್‌ಬಾಸ್‌ ಮನೆಯಲ್ಲಿ ವಾಸ್ತು ದೋಷ; ಚೆಕ್‌ ಮಾಡಿಸಿ ಎಂದು ನೆಟ್ಟಿಗರ ಸಲಹೆ

Published : Aug 22, 2022, 04:48 PM IST

ಬಿಗ್ ಬಾಸ್ ಮನೆಯಲ್ಲಿ ವಾಸ್ತು ಸರಿ ಇಲ್ಲ ಎನ್ನುವ ಮಾತು ಕೇಳಿಬರುತ್ತಿದೆ. ಬಿಗ್ ಬಾಸ್ ಒಟಿಟಿ ಕನ್ನಡ ರಿಯಾಲಿಟಿ ಶೋ ಪ್ರಾರಂಭವಾಗಿ ಎರಡು ವಾರಗಳೇ ಕಳೆದಿದೆ. ಇದೀಗ ವಾಸ್ತು ಸರಿ ಇಲ್ಲ ಎನ್ನುವ ಮಾತು ಕೇಳಿಬರುತ್ತಿದೆ. 

ಬಿಗ್ ಬಾಸ್ ಮನೆಯಲ್ಲಿ ವಾಸ್ತು ಸರಿ ಇಲ್ಲ ಎನ್ನುವ ಮಾತು ಕೇಳಿಬರುತ್ತಿದೆ. ಬಿಗ್ ಬಾಸ್ ಒಟಿಟಿ ಕನ್ನಡ ರಿಯಾಲಿಟಿ ಶೋ ಪ್ರಾರಂಭವಾಗಿ ಎರಡು ವಾರಗಳೇ ಕಳೆದಿದೆ. ಇದೀಗ ವಾಸ್ತು ಸರಿ ಇಲ್ಲ ಎನ್ನುವ ಮಾತು ಕೇಳಿಬರುತ್ತಿದೆ. ಭವಿಷ್ಯ ಹೇಳುವ ಗುರೂಜಿನೆ ಬಿಗ್ ಬಾಸ್ ಮನೆಯೊಳಗೆ ಇದ್ದಾರೆ ಇನ್ನೇನು ವಾಸ್ತು ಅಂತೀರಾ. ಹೀಗಿದ್ರು ಬಿಗ್ ಬಾಸ್ ಮನೆಯ ಸ್ಪರ್ಧಿಗಳು ಕೈ ಕಾಲು ಮುರಿದುಕೊಂಡು ಮನೆಯಿಂದ ಹೊರಗೆ ಬರ್ತಿದ್ದಾರಂತೆ. ಲೋಕೇಶ್ ಅವರು ಕಾಲಿಗೆ ಏಟು ಮಾಡಿಕೊಂಡು ಬಿಗ್ ಬಾಸ್ ಯಿಂದ ಔಟ್ ಆಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅರ್ಜುನ್ ಕೂಡ ಏಟು ಮಾಡಿಕೊಂಡು ಬಿಗ್ ಬಾಸ್ ಮನೆಯಿಂದ ಹೊರನಡೆದಿದ್ದಾರೆ. ಸೋನು ಶ್ರೀನಿವಾಸ್ ಗೌಡ ಕೂಡ ಪೆಟ್ಡು  ಮಾಡಿಕೊಂಡಿದ್ದಾರಂತೆ. ಹಾಗಾಗಿ ಬಿಗ್ ಬಾಸ್ ಮನೆಯ ವಾಸ್ತು ಸರಿಯಿಲ್ಲ ಎನ್ನುವ ಮಾತು ಕೇಳಿಬರುತ್ತಿದೆ.   

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more