ಟಿವಿಲ್ಲಿ ಆಂಕರಿಂಗ್ ಮಾಡ್ಬೇಕಾ? ಈ ಸತ್ಯ ಬಿಚ್ಚಿಟ್ಟ ನಿರಂಜನ್ ದೇಶಪಾಂಡೆ

ಟಿವಿಲ್ಲಿ ಆಂಕರಿಂಗ್ ಮಾಡ್ಬೇಕಾ? ಈ ಸತ್ಯ ಬಿಚ್ಚಿಟ್ಟ ನಿರಂಜನ್ ದೇಶಪಾಂಡೆ

Published : Sep 19, 2022, 03:27 PM IST

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕ ನಿರಂಜನ್ ದೇಶಪಾಂಡೆ ಗಿಚ್ಚಿ ಗಿಲಿಗಿಲಿ ಶೋ ನಂತರ ಅನುಬಂಧ ಅವಾರ್ಡ್ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದಾರೆ. ಇದಾದ ಮೇಲೆ ನನ್ನಮ್ಮ ಸೂಪರ್ ಸ್ಟಾರ್ ಕೂಡ ನಡೆಸಿಕೊಡಲಿದ್ದಾರೆ ಎನ್ನಲಾಗಿದೆ. ಸಖತ್ ಬ್ಯುಸಿಯಾಗಿರುವ ನಿರಂಜನ್ ಮಂಜು ಪಾವಗಡ ಹೊರಗೆ ನಡೆಯಲು ಕಾರಣವೇನು ಎಂದು ರಿವೀಲ್ ಮಾಡಿದ್ದಾರೆ. ಅಲ್ಲದೆ ನಿರೂಪಕರಾಗಬೇಕು ಎಂದು ಆಸೆ ಪಡುವವರಿಗೆ ಸಲಹೆ ಕೊಟ್ಟಿದ್ದಾರೆ. 

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕ ನಿರಂಜನ್ ದೇಶಪಾಂಡೆ ಗಿಚ್ಚಿ ಗಿಲಿಗಿಲಿ ಶೋ ನಂತರ ಅನುಬಂಧ ಅವಾರ್ಡ್ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದಾರೆ. ಇದಾದ ಮೇಲೆ ನನ್ನಮ್ಮ ಸೂಪರ್ ಸ್ಟಾರ್ ಕೂಡ ನಡೆಸಿಕೊಡಲಿದ್ದಾರೆ ಎನ್ನಲಾಗಿದೆ. ಸಖತ್ ಬ್ಯುಸಿಯಾಗಿರುವ ನಿರಂಜನ್ ಮಂಜು ಪಾವಗಡ ಹೊರಗೆ ನಡೆಯಲು ಕಾರಣವೇನು ಎಂದು ರಿವೀಲ್ ಮಾಡಿದ್ದಾರೆ. ಅಲ್ಲದೆ ನಿರೂಪಕರಾಗಬೇಕು ಎಂದು ಆಸೆ ಪಡುವವರಿಗೆ ಸಲಹೆ ಕೊಟ್ಟಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

 

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more