ಹುಟ್ಟೂರು ತಲುಪಿದ ಶೋಭಿತಾ ಶಿವಣ್ಣ ಮೃತದೇಹ, ಇಂದು ಅಂತ್ಯಕ್ರಿಯೆ

ಹುಟ್ಟೂರು ತಲುಪಿದ ಶೋಭಿತಾ ಶಿವಣ್ಣ ಮೃತದೇಹ, ಇಂದು ಅಂತ್ಯಕ್ರಿಯೆ

Published : Dec 03, 2024, 01:07 PM IST

ಕನ್ನಡ ಕಿರುತೆರೆ ನಟಿ ಶೋಭಿತಾ ಶಿವಣ್ಣ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೃತದೇಹ ಹಾಸನದ ಹೇರೂರಿನಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಮದುವೆಯ ನಂತರ ಖಿನ್ನತೆಗೆ ಒಳಗಾಗಿದ್ದರು ಮತ್ತು ಸಂಸಾರದಲ್ಲಿ ಬಿರುಕು ಉಂಟಾಗಿತ್ತು ಎನ್ನಲಾಗಿದೆ.

ಹಾಸನ (ಡಿ.3): ಕನ್ನಡ ಕಿರುತೆರೆ ನಟಿ ಶೋಭಿತಾ ಶಿವಣ್ಣ ಬಾನುವಾರ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಮೃತದೇಹ ಮಂಗಳವಾರ ಹುಟ್ಟೂರಾದ ಹಾಸನದ ಹೇರೂರು ತಲುಪಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೇರೂರು ಗ್ರಾಮ ಅವರ ಮೂಲವಾಗಿದ್ದು,  ಶೋಭಿತಾ ಮನೆಯಲ್ಲಿ ಹೆತ್ತವರು,ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಮಧ್ಯಾಹ್ನ 2 ಗಂಟೆ  ಬಳಿಕ ಶೋಭಿತಾ ಅಂತ್ಯಸಂಸ್ಕಾರ ನಡೆಯಲಿದೆ. ಗಂಗಾಮತಸ್ಥ ಸಂಪ್ರದಾಯ ಪ್ರಕಾರ  ಅಂತ್ಯಸಂಸ್ಕಾರ ನೆರವೇರಲಿದೆ.

ಶೋಭಿತಾ ಶಿವಣ್ಣ ಮರಣೋತ್ತರ ಪರೀಕ್ಷೆ ಮುಕ್ತಾಯ, ವೈದ್ಯರು ಹೇಳಿದ್ದೇನು?

ಒಂದೂವರೆ ವರ್ಷದ ಹಿಂದೆ ಹೈದರಾಬಾದ್‌ ಮೂಲದ ಸುಧೀರ್‌ ರೆಡ್ಡಿ ಎನ್ನುವರೊಂದಿಗೆ ಶೋಭಿತಾ ಶಿವಣ್ಣ ವಿವಾಹವಾಗಿದ್ದರು. ಮದುವೆಯಾದ ಬಳಿಕ ಸಿನಿಮಾ ಹಾಗೂ ಸೀರಿಯಲ್‌ಗಳಿಂದ ದೂರವಿದ್ದ ಶೋಭಿತಾ ಇದರಿಂದ ಖಿನ್ನತೆಗೆ ಇಳಿದಿದ್ದರು. ಇನ್ನೂ ಕೆಲವರು ಶೋಭಿತಾ ಸಂಸಾರದಲ್ಲಿ ಕೆಲವು ತಿಂಗಳಿನಿಂದ ಬಿರುಕು ಉಂಟಾಗಿತ್ತು. ಪತಿಯ ಜೊತೆಗಿನ ಜಗಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

 

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more