Puneeth Rajkumar ಸಮಾಧಿಗೆ ಆಲ್ಲು ಅರ್ಜುನ್ ಭೇಟಿ!

Puneeth Rajkumar ಸಮಾಧಿಗೆ ಆಲ್ಲು ಅರ್ಜುನ್ ಭೇಟಿ!

Suvarna News   | Asianet News
Published : Feb 04, 2022, 04:37 PM IST


ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಮೂರು ತಿಂಗಳು ಕಳೆದರೂ, ಅವರ ನೆನಪಿನಲ್ಲಿದ್ದಾರೆ ಚಿತ್ರರಂಗದ ಆಪ್ತರು ಮತ್ತು ಅಭಿಮಾನಿಗಳು. ಅಪ್ಪು ಹೆಸರಿನಲ್ಲಿ ಈಗಲೂ ಅದೆಷ್ಟೋ ಮಂದಿ ವಿಭಿನ್ನವಾಗಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸುತ್ತಿದ್ದಾರೆ. ಅಪ್ಪು ಆತ್ಮೀಯ ಗೆಳೆಯ ಅಲ್ಲು ಅರ್ಜುನ್‌ ಬೆಂಗಳೂರಿಗೆ ಆಗಮಿಸಿ ಡಾ.ರಾಜ್‌ಕುಮಾರ್ ಅವರ ಮಕ್ಕಳನ್ನು ಭೇಟಿ ಮಾಡಿದ್ದಾರೆ. ಅಶ್ವಿನಿ ಪುನೀತ್‌ ಅವರಿಗೆ ಧೈರ್ಯ ತುಂಬಿದ್ದಾರೆ.
 

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಮೂರು ತಿಂಗಳು ಕಳೆದರೂ, ಅವರ ನೆನಪಿನಲ್ಲಿದ್ದಾರೆ ಚಿತ್ರರಂಗದ ಆಪ್ತರು ಮತ್ತು ಅಭಿಮಾನಿಗಳು. ಅಪ್ಪು ಹೆಸರಿನಲ್ಲಿ ಈಗಲೂ ಅದೆಷ್ಟೋ ಮಂದಿ ವಿಭಿನ್ನವಾಗಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸುತ್ತಿದ್ದಾರೆ. ಅಪ್ಪು ಆತ್ಮೀಯ ಗೆಳೆಯ ಅಲ್ಲು ಅರ್ಜುನ್‌ ಬೆಂಗಳೂರಿಗೆ ಆಗಮಿಸಿ ಡಾ.ರಾಜ್‌ಕುಮಾರ್ ಅವರ ಮಕ್ಕಳನ್ನು ಭೇಟಿ ಮಾಡಿದ್ದಾರೆ. ಅಶ್ವಿನಿ ಪುನೀತ್‌ ಅವರಿಗೆ ಧೈರ್ಯ ತುಂಬಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 


 

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more