Vaishnavi ನಿಶ್ಚಿತಾರ್ಥ ಮಾಡ್ಕೊಂಡಿಲ್ಲ, ವೈಷ್ಣವಿ ಬೇಜಾರ್ ಮಾಡ್ಕೋಬೇಡಿ ಇದು ಶತ್ರುಗಳ ಕೆಲಸ: ವಿದ್ಯಾಭರಣ್

Vaishnavi ನಿಶ್ಚಿತಾರ್ಥ ಮಾಡ್ಕೊಂಡಿಲ್ಲ, ವೈಷ್ಣವಿ ಬೇಜಾರ್ ಮಾಡ್ಕೋಬೇಡಿ ಇದು ಶತ್ರುಗಳ ಕೆಲಸ: ವಿದ್ಯಾಭರಣ್

Published : Nov 25, 2022, 10:06 AM ISTUpdated : Nov 25, 2022, 10:09 AM IST

ಸೋಷಿಯಲ್ ಮೀಡಿಯಾದಲ್ಲಿ ಯುವತಿಯರಿಬ್ಬರ ಆಡಿಯೋ ವೈರಲ್ ಆಗುತ್ತಿದ್ದಂತೆ ನಟ ವಿದ್ಯಾಭರಣ್ ನಿಶ್ಚಿತಾರ್ಥದ ಬಗ್ಗೆ ಕ್ಲಾರಿಟಿ ಕೊಟ್ಟಿದ್ದಾರೆ. ನಾವು ನಿಶ್ಚಿತಾರ್ಥ ಮಾಡಿಕೊಂಡಿಲ್ಲ 10 ದಿನಗಳ ಹಿಂದೆ ಎರಡು ಕುಟುಂಬಸ್ಥರು ಭೇಟಿ ಮಾಡಿದ್ದು ಅಷ್ಟೆ. ನನ್ನ ಮೇಲೆ ಆರೋಪ ಮಾಡುತ್ತಿರುವವರ ವಿರುದ್ಧ ದೂರು ದಾಖಲು ಮಾಡುತ್ತಿರುವೆ. ಧೈರ್ಯವಿದ್ದರೆ ನೇರವಾಗಿ ಬಂದು ಮಾತನಾಡಲಿ. ಈ ಹಿಂದೆ ಗರ್ಲ್‌ಫ್ರೆಂಡ್‌ ಇದ್ದದ್ದು ನಿಜ ಆದರೆ ಈ ರೀತಿ ಕೆಲಸ ಮಾಡುವವರು ಯಾರೂ ಇಲ್ಲ. ಏಳಿಗೆ ಸಹಿಸಿಕೊಳ್ಳಲಾಗದ ಶತ್ರುಗಳು ಈ ರೀತಿ ಮಾಡುತ್ತಿರುವುದು ಎಂದು ವಿದ್ಯಾಭರಣ್ ಹೇಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಯುವತಿಯರಿಬ್ಬರ ಆಡಿಯೋ ವೈರಲ್ ಆಗುತ್ತಿದ್ದಂತೆ ನಟ ವಿದ್ಯಾಭರಣ್ ನಿಶ್ಚಿತಾರ್ಥದ ಬಗ್ಗೆ ಕ್ಲಾರಿಟಿ ಕೊಟ್ಟಿದ್ದಾರೆ. ನಾವು ನಿಶ್ಚಿತಾರ್ಥ ಮಾಡಿಕೊಂಡಿಲ್ಲ 10 ದಿನಗಳ ಹಿಂದೆ ಎರಡು ಕುಟುಂಬಸ್ಥರು ಭೇಟಿ ಮಾಡಿದ್ದು ಅಷ್ಟೆ. ನನ್ನ ಮೇಲೆ ಆರೋಪ ಮಾಡುತ್ತಿರುವವರ ವಿರುದ್ಧ ದೂರು ದಾಖಲು ಮಾಡುತ್ತಿರುವೆ. ಧೈರ್ಯವಿದ್ದರೆ ನೇರವಾಗಿ ಬಂದು ಮಾತನಾಡಲಿ. ಈ ಹಿಂದೆ ಗರ್ಲ್‌ಫ್ರೆಂಡ್‌ ಇದ್ದದ್ದು ನಿಜ ಆದರೆ ಈ ರೀತಿ ಕೆಲಸ ಮಾಡುವವರು ಯಾರೂ ಇಲ್ಲ. ಏಳಿಗೆ ಸಹಿಸಿಕೊಳ್ಳಲಾಗದ ಶತ್ರುಗಳು ಈ ರೀತಿ ಮಾಡುತ್ತಿರುವುದು ಎಂದು ವಿದ್ಯಾಭರಣ್ ಹೇಳಿದ್ದಾರೆ.

ವಿದ್ಯಾಭರಣ್‌ ವಿರುದ್ಧ ಯುವತಿಯರ ಆರೋಪ; ವೈಷ್ಣವಿ ಬದುಕು ಉಳಿಸಲು ಮುಂದಾದ ಕಾಣದ ಕೈಗಳು?

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more