ಸರಿಗಮಪ ಸೀಸನ್-20 ಅಮೋಘ ಪ್ರಾರಂಭ; ಈ ಬಾರಿ ಶೋಗೆ ನಾದಬ್ರಹ್ಮನ ಎಂಟ್ರಿ ಯಾವಾಗ?

ಸರಿಗಮಪ ಸೀಸನ್-20 ಅಮೋಘ ಪ್ರಾರಂಭ; ಈ ಬಾರಿ ಶೋಗೆ ನಾದಬ್ರಹ್ಮನ ಎಂಟ್ರಿ ಯಾವಾಗ?

Published : Dec 14, 2024, 05:18 PM ISTUpdated : Dec 14, 2024, 05:19 PM IST

ತೀರ್ಪುಗಾರರಾಗಿ ಅರ್ಜುನ್ ಜನ್ಯ, ರಾಜೇಶ್ & VP. ವೀಕ್ಷಕರೇ ಆಯ್ಕೆ ಮಾಡಿದ ಸಿಂಗರ್​ಗಳಿಗೆ ಅವಕಾಶ ಹೊಸ ಪ್ರತಿಭೆಗಳನ್ನ ಪರಿಚಯಿಸಲು ಸರಿಗಮಪ ವೇದಿಕೆ ಸಜ್ಜು.

ಕನ್ನಡ ಕಿರುತೆರೆಯಲ್ಲಿ ಜನಪ್ರಿಯತೆ ಗಳಿಸಿರುವ ರಿಯಾಲಿಟಿ ಶೋಗಳಲ್ಲಿ ಸರಿಗಮಪ ಶೋ ಕೂಡ ಒಂದು. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಈ ಶೋನಿಂದ ಹಲವು ಪ್ರತಿಭಾವಂತ ಗಾಯಕರು ಬೆಳಕಿಗೆ ಬಂದಿದ್ದಾರೆ. ಇದೀಗ ಶೋನ ಹೊಸ ಸೀಸನ್ ಆರಂಭವಾಗುತ್ತಿದೆ. ನಾಳೆಯಿಂದ ಸರಿಗಮಪ ಸೀಸನ್ 20 ಆರಂಭವಾಗ್ತಾ ಇದೆ. ತೀರ್ಪುಗಾರರ ಸ್ಥಾನದಲ್ಲಿ ವಿಜಯ್ ಪ್ರಕಾಶ್, ಅರ್ಜುನ್ ಜನ್ಯ ಮತ್ತು ರಾಜೇಶ್ ಕೃಷ್ಣನ್ ಇರಲಿದ್ದಾರೆ. ಈ ಸೀಸನ್‌ನಲ್ಲಿ ನಾದಬ್ರಹ್ಮನ ಹಂಸಲೇಖರವರ ಎಂಟ್ರಿ ಯಾವಾಗ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈಗಾಗಲೆ ಸಣ್ಣ ಪುಟ್ಟ ವಿಡಿಯೋ ಮತ್ತು ರೀಲ್ಸ್‌ಗಳು ಅಪ್ಲೋಡ್ ಆಗಿದೆ.  ಆ ಕುರಿತ ಒಂದಿಷ್ಟು ಇನ್​ಟ್ರೆಸ್ಟಿಂಗ್ ವಿಷ್ಯಗಳು ಇಲ್ಲಿವೆ ನೋಡಿ.

ಗೀತಕ್ಕನ ಜಾಗದಲ್ಲಿ ಬೇರೆ ಯಾರೇ ಇದ್ದರೂ ಈ ಧೈರ್ಯ ಮಾಡ್ತಾ ಇರ್ಲಿಲ್ಲ; ಶಿವಣ್ಣನ ಬಗ್ಗೆ ಅರ್ಜುನ್ ಜನ್ಯ ಭಾವುಕ

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more