ಕರಾವಳಿಯಲ್ಲಿ ಹಬ್ಬದ ವಾತಾವರಣ: ರಾಜಕೀಯ ಪಕ್ಷಗಳಿಂದ ಸಾಂಸ್ಕೃತಿಕ ರಸದೌತಣ

ಕರಾವಳಿಯಲ್ಲಿ ಹಬ್ಬದ ವಾತಾವರಣ: ರಾಜಕೀಯ ಪಕ್ಷಗಳಿಂದ ಸಾಂಸ್ಕೃತಿಕ ರಸದೌತಣ

Published : Feb 01, 2023, 12:52 PM IST

ಕರಾವಳಿ ಭಾಗದಲ್ಲಿ ಜನರನ್ನು ಸೆಳೆಯಲು ವಿವಿಧ ಪಕ್ಷಗಳಿಂದ ಕಸರತ್ತು ನಡೆದಿದ್ದು, ರಾಜಕೀಯ ಪಕ್ಷಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಅಧಿಕಾರದ ಗದ್ದುಗೆ ಹಿಡಿಯಲು ಮೂರು ಪಕ್ಷಗಳಿಂದ ಸಿದ್ಧತೆ ನಡೆದಿದೆ. ಕರಾವಳಿ ಭಾಗದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದ್ದು, ಉಡುಪಿಯಲ್ಲಿ ಬೀಚ್‌ ಉತ್ಸವ, ಕಾಪುವಿನಲ್ಲಿ ರಸಮಂಜರಿ, ಕಾರ್ಕಳದಲ್ಲಿ ಸರ್ಕಾರದಿಂದ ಪರಶುರಾಮ ಪ್ರತಿಮೆ ಅನಾವರಣ ನಡೆದಿದೆ. ಕಾಂಗ್ರೆಸ್‌ ಮುಖಂಡರಿಂದ ಪುನೀತ್‌ ಪರ್ವ ಆಯೋಜಿಸಲಾಗಿದ್ದು, ಸಾಂಸ್ಕೃತಿಕ ರಸದೌತಣ ಮೂಲಕ ಪಕ್ಷಗಳು ಮತಬೇಟೆಗೆ ಇಳಿದಿವೆ.

ಗದಗದಲ್ಲಿ ಶುರುವಾಯ್ತು ಕ್ರಿಕೆಟ್‌ ಪಾಲಿಟಿಕ್ಸ್: ಮತಬೇಟೆಗೆ ಬಿಜೆಪಿ, ಕ ...

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?
22:15ಅವರೇನಾ ಮಹಾ ಷಡ್ಯಂತ್ರದ ಮೂಲ ಪುರುಷ? ಬುರುಡೆ ಚಕ್ರವ್ಯೂಹ ಹೆಣೆದರಾ ತಮಿಳುನಾಡಿನ ಸಂಸದ?
46:34ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!
42:48ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!
20:47ಕಲ್ಲೇರಿ ಕಾಡು.. ಬೊಳಿಯಾರ್ ಅರಣ್ಯ.. ಏನಿದರ ರಹಸ್ಯ? ಯಾವ ನಿಗೂಢ ಅಡಗಿದೆ ಆ ಅರಣ್ಯದಲ್ಲಿ?
42:49News Hour: ಸ್ಪಾಟ್ 13 ರಲ್ಲಿ GPR ಬಳಸಲು ಎಸ್​ಐಟಿ ನಿರ್ಧಾರ? ಹೊಸ ಜಾಗ, ಹೊಸ ಗುರುತು, ಎಸ್​ಐಟಿ ನಡೆ ನಿಗೂಢ!
08:41ವ್ಯಾಟ್ಸಾಪ್‌ನಲ್ಲಿ APK ಫಾರ್ಮ್ಯಾಟ್‌ನಲ್ಲಿ ಹೊಸ ವರ್ಷ ಶುಭಾಶಯ ಬಂದರೆ ಡೌನ್ಲೋಡ್ ಮಾಡಬೇಡಿ!
04:45ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!
02:12ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!
Read more