ಉಡುಪಿ ಸೈಂಟ್ ಮೇರಿಸ್ ದ್ವೀಪದಲ್ಲಿ ಗುಂಡು ಪಾರ್ಟಿ; ತನಿಖೆಗೆ ಮುಂದಾದ ಪೊಲೀಸ್!

May 10, 2020, 9:11 PM IST

ಉಡುಪಿ(ಮೇ.10):  ಕರ್ನಾಟಕದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿದ್ದಾರೆ ನಿಜ. ಕೆಲ ಅಗತ್ಯ ವಸ್ತುಗಳು, ಕಾರ್ಖಾನೆ, ಕಂಪನಿಗಳ ಆರಂಭ ಸೇರಿದಂತೆ ಕೆಲ ಕ್ಷೇತ್ರಗಳಿಗೆ ಅನುಮತಿ ನೀಡಲಾಗಿದೆ. ಆದರೆ ನಿಯಮ ಉಲ್ಲಂಘಿಸಿ ಇದೀಗ ಉಡುಪಿಯ ಸೈಂಟ್ ಮೇರಿಸ್ ದ್ವೀಪದಲ್ಲಿ ಗುಂಡು ಪಾರ್ಟಿ ಮಾಡಿದ ಆರೋಪ ಕೇಳಿ ಬಂದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ