ಪಾಸ್ ಇಲ್ಲ, ಮಾಸ್ಕ್ ಇಲ್ಲ, ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಬಿಜೆಪಿ ನಾಯಕನ ಮೇಲೆ ಕೇಸ್!

ಪಾಸ್ ಇಲ್ಲ, ಮಾಸ್ಕ್ ಇಲ್ಲ, ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಬಿಜೆಪಿ ನಾಯಕನ ಮೇಲೆ ಕೇಸ್!

Suvarna News   | Asianet News
Published : May 09, 2020, 10:46 PM ISTUpdated : May 10, 2020, 12:47 PM IST

ಹೆಬ್ರಿ ಸೋಮೇಶ್ವರ ಬಳಿ ಪಾಸ್ ಇಲ್ಲದೆ ಪ್ರವೇಶಕ್ಕೆ ಯತ್ನಿಸಿದ ಬಿಜೆಪಿ ಕಾರ್ಯದರ್ಶಿ ಡಾ.ಬಿ ರಾಘವೇಂದ್ರ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಲಾಗಿದೆ. ಚೆಕ್‌ಪೋಸ್ಚ್ ಬಳಿ ತಡೆದ ಅಧಿಕಾರಿಗಳ ಬಳಿ ಕಿರಿಕ್ ಮಾಡಿದ ಬಿಜೆಪಿ ನಾಯಕ. ಪಾಸ್ ಇಲ್ಲದ ಯಾರನ್ನೂ ಬಿಡುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಷ್ಟೇ ಅಲ್ಲ ಮಾಸ್ಕ್ ಧರಿಸಿದ ಕಾರಣ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ( ಮೇ.09): ಹೆಬ್ರಿ ಸೋಮೇಶ್ವರ ಬಳಿ ಪಾಸ್ ಇಲ್ಲದೆ ಪ್ರವೇಶಕ್ಕೆ ಯತ್ನಿಸಿದ ಬಿಜೆಪಿ ಕಾರ್ಯದರ್ಶಿ ಡಾ.ಬಿ ರಾಘವೇಂದ್ರ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಲಾಗಿದೆ. ಚೆಕ್‌ಪೋಸ್ಚ್ ಬಳಿ ತಡೆದ ಅಧಿಕಾರಿಗಳ ಬಳಿ ಕಿರಿಕ್ ಮಾಡಿದ ಬಿಜೆಪಿ ನಾಯಕ. ಪಾಸ್ ಇಲ್ಲದ ಯಾರನ್ನೂ ಬಿಡುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಷ್ಟೇ ಅಲ್ಲ ಮಾಸ್ಕ್ ಧರಿಸಿದ ಕಾರಣ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?
22:15ಅವರೇನಾ ಮಹಾ ಷಡ್ಯಂತ್ರದ ಮೂಲ ಪುರುಷ? ಬುರುಡೆ ಚಕ್ರವ್ಯೂಹ ಹೆಣೆದರಾ ತಮಿಳುನಾಡಿನ ಸಂಸದ?
46:34ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!
42:48ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!
20:47ಕಲ್ಲೇರಿ ಕಾಡು.. ಬೊಳಿಯಾರ್ ಅರಣ್ಯ.. ಏನಿದರ ರಹಸ್ಯ? ಯಾವ ನಿಗೂಢ ಅಡಗಿದೆ ಆ ಅರಣ್ಯದಲ್ಲಿ?
42:49News Hour: ಸ್ಪಾಟ್ 13 ರಲ್ಲಿ GPR ಬಳಸಲು ಎಸ್​ಐಟಿ ನಿರ್ಧಾರ? ಹೊಸ ಜಾಗ, ಹೊಸ ಗುರುತು, ಎಸ್​ಐಟಿ ನಡೆ ನಿಗೂಢ!
08:41ವ್ಯಾಟ್ಸಾಪ್‌ನಲ್ಲಿ APK ಫಾರ್ಮ್ಯಾಟ್‌ನಲ್ಲಿ ಹೊಸ ವರ್ಷ ಶುಭಾಶಯ ಬಂದರೆ ಡೌನ್ಲೋಡ್ ಮಾಡಬೇಡಿ!
04:45ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!
02:12ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!
01:46 Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!