ಬಂಗುಡೆ ಬೇಕಾ, ಮಾಂಜಿ ಬೇಕಾ.? ಕರಾವಳಿ ತುಂಬೆಲ್ಲಾ ತಾಜಾ ಮೀನಿನ ಘಮಘಮ!

ಬಂಗುಡೆ ಬೇಕಾ, ಮಾಂಜಿ ಬೇಕಾ.? ಕರಾವಳಿ ತುಂಬೆಲ್ಲಾ ತಾಜಾ ಮೀನಿನ ಘಮಘಮ!

Published : Sep 09, 2021, 10:31 AM IST

- ಕರಾವಳಿ ತುಂಬೆಲ್ಲಾ ತಾಜಾ ಮೀನಿನ ಘಮಘಮ!
- ಮೀನಿನ ದರ ಇಳಿಕೆ, ಮಾರುಕಟ್ಟೆಗೆ ಗ್ರಾಹಕರ ಲಗ್ಗೆ
- ಕೇರಳದಲ್ಲಿ ಈಗ ಕರ್ನಾಟಕ ಮೀನಿಗೆ ಬೇಡಿಕೆ ಕಡಿಮೆ

 

ಉಡುಪಿ (ಸೆ. 09): ಮತ್ಸ್ಯಪ್ರಿಯರಿಗೆ ಈಗ ಸುಗ್ಗಿ, ಈಗ ತಾನೇ ಕಡಲಿನಿಂದ ಬಲೆಹಾಕಿ ಎಳೆದು ತಂದ ತಾಜಾ ತಾಜಾ ಮೀನು ತಿನ್ನಲು ಇದು ಸಕಾಲ, ಒಂದು ಕಡೆ ಜಡಿ ಮಳೆ ಸುರಿಯುತ್ತಿದ್ದರೆ, ಮಸಾಲೆ ಹಚ್ಚಿದ ಮೀನಿನ ಘಮ ಎಲ್ಲಾ ಮನೆಗಳಲ್ಲೂ ಮೂಗಿಗೆ ಹೊಡೆಯುತ್ತಿದೆ. 

ಸದ್ಯ ಪರ್ಸೀನ್ ಬೋಟುಗಳಿಗೆ ಉತ್ತಮ ಸಂಖ್ಯೆಯ ಮೀನುಗಳು ಲಭ್ಯವಾಗುತ್ತಿದ್ದು, ಮೀನಿನ ದರವೂ ಇಳಿಕೆಯಾಗಿದೆ.  ಕೆ.ಜಿ ಗೆ 180 ರುಪಾಯಿಗಳಷ್ಟಿದ್ದ ಬಂಗುಡೆಯ ದರ 120 ಕ್ಕಿಳಿದಿದೆ. ಇನ್ನು ಸಣ್ಣ ಬಂಗುಡೆ 20 ರುಪಾಯಿಗೆ ಸಿಗುತ್ತೆ. ಬಂಗುಡೆ, ಬೊಂಡಾಸ್,ಪಾಂಪ್ಲೆಟ್,  ಮಾಂಜಿ ಮೀನು ಮಾರುಕಟ್ಟೆಗೆ ಹೇರಳವಾಗಿ ಸರಬರಾಜಾಗುತ್ತಿದೆ. ಕಿಸೆ ಖಾಲಿ ಮಾಡಿಕೊಳ್ಳದೆ, ಚೀಲ ತುಂಬಾ ಮೀನು ಖರೀದಿಸಿ ಮಸಾಲೆ ಅರೆಯಲು ಕರಾವಳಿ ಮಂದಿ ಮಾರುಕಟ್ಟೆಗೆ ಮುಗಿಬೀಳುತ್ತಿದ್ದಾರೆ. 

23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?
22:15ಅವರೇನಾ ಮಹಾ ಷಡ್ಯಂತ್ರದ ಮೂಲ ಪುರುಷ? ಬುರುಡೆ ಚಕ್ರವ್ಯೂಹ ಹೆಣೆದರಾ ತಮಿಳುನಾಡಿನ ಸಂಸದ?
46:34ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!
42:48ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!
20:47ಕಲ್ಲೇರಿ ಕಾಡು.. ಬೊಳಿಯಾರ್ ಅರಣ್ಯ.. ಏನಿದರ ರಹಸ್ಯ? ಯಾವ ನಿಗೂಢ ಅಡಗಿದೆ ಆ ಅರಣ್ಯದಲ್ಲಿ?
42:49News Hour: ಸ್ಪಾಟ್ 13 ರಲ್ಲಿ GPR ಬಳಸಲು ಎಸ್​ಐಟಿ ನಿರ್ಧಾರ? ಹೊಸ ಜಾಗ, ಹೊಸ ಗುರುತು, ಎಸ್​ಐಟಿ ನಡೆ ನಿಗೂಢ!
08:41ವ್ಯಾಟ್ಸಾಪ್‌ನಲ್ಲಿ APK ಫಾರ್ಮ್ಯಾಟ್‌ನಲ್ಲಿ ಹೊಸ ವರ್ಷ ಶುಭಾಶಯ ಬಂದರೆ ಡೌನ್ಲೋಡ್ ಮಾಡಬೇಡಿ!
04:45ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!
02:12ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!
01:46 Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!