Udupi: ಮಾರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನೋ ಎಂಟ್ರಿ..!

Udupi: ಮಾರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನೋ ಎಂಟ್ರಿ..!

Published : Mar 22, 2022, 01:04 PM IST

ಇಲ್ಲಿನ ಕಾಪು ಸುಗ್ಗಿ ಮಾರಿಜಾತ್ರೆಯಲ್ಲಿ ಮುಸ್ಲಿಮರ ಅಂಗಡಿಯಲ್ಲಿ ವ್ಯಾಪರ ವಹಿವಾಟು ನಡೆಸದಿರಲು ಹಿಂದುಗಳು ತೀರ್ಮಾನಿಸಿದ್ದಾರೆ. ಇದೀಗ ಧರ್ಮಗಳ ನಡುವೆ ವ್ಯಾಪಾರಿ ವಾರ್ ಶುರುವಾಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ. ಸರ್ವಜನಾಂಗದ  ಶಾಂತಿಯ ತೋಟ ಎನಿಸಿದ್ದ ಕರ್ನಾಟಕದಲ್ಲಿ ಇದೀಗ ವ್ಯಾಪಾರ ಮಾಡಲು ಧರ್ಮ ನೋಡಬೇಕಾದ ಸ್ಥಿತಿ ಬಂದಿರುವುದು ನಿಜಕ್ಕೂ ದುರಂತ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಉಡುಪಿ(ಮಾ.22): ಒಂದು ಕಡೆ ಹಿಜಾಬ್ ಗದ್ದಲ ತಣ್ಣಗಾಗುತ್ತಿರುವ ವೇಳೆಯಲ್ಲಿಯೇ ಇದೀಗ ಕರಾವಳಿ ಭಾಗದಲ್ಲಿ ಸಮಾಜದಲ್ಲಿ ಸಾಮರಸ್ಯ ಕಡುವಂತಹ ಬೆಳವಣಿಗೆಯೊಂದು ಮುನ್ನೆಲೆಗೆ ಬಂದಿದೆ. ಈ ಹಿಂದೆ ಹಿಂದೂಗಳಿಂದ ಮೀನು ಖರೀದಿಯನ್ನು ಮುಸ್ಲಿಮರು ಬಹಿಷ್ಕರಿಸಿದ್ದರು. ಆದರೆ ಇದೀಗ ಹಿಂದುಗಳು, ಮುಸ್ಲಿಮರ ಜತೆ ವ್ಯಾಪಾರ ಮಾಡಲು ನಿರಾಕರಿಸಲಾರಂಭಿಸಿದ್ದಾರೆ.

ಇಲ್ಲಿನ ಕಾಪು ಸುಗ್ಗಿ ಮಾರಿಜಾತ್ರೆಯಲ್ಲಿ ಮುಸ್ಲಿಮರ ಅಂಗಡಿಯಲ್ಲಿ ವ್ಯಾಪರ ವಹಿವಾಟು ನಡೆಸದಿರಲು ಹಿಂದುಗಳು ತೀರ್ಮಾನಿಸಿದ್ದಾರೆ. ಇದೀಗ ಧರ್ಮಗಳ ನಡುವೆ ವ್ಯಾಪಾರಿ ವಾರ್ ಶುರುವಾಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ. ಸರ್ವಜನಾಂಗದ  ಶಾಂತಿಯ ತೋಟ ಎನಿಸಿದ್ದ ಕರ್ನಾಟಕದಲ್ಲಿ ಇದೀಗ ವ್ಯಾಪಾರ ಮಾಡಲು ಧರ್ಮ ನೋಡಬೇಕಾದ ಸ್ಥಿತಿ ಬಂದಿರುವುದು ನಿಜಕ್ಕೂ ದುರಂತ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


 

23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?
22:15ಅವರೇನಾ ಮಹಾ ಷಡ್ಯಂತ್ರದ ಮೂಲ ಪುರುಷ? ಬುರುಡೆ ಚಕ್ರವ್ಯೂಹ ಹೆಣೆದರಾ ತಮಿಳುನಾಡಿನ ಸಂಸದ?
46:34ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!
42:48ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!
20:47ಕಲ್ಲೇರಿ ಕಾಡು.. ಬೊಳಿಯಾರ್ ಅರಣ್ಯ.. ಏನಿದರ ರಹಸ್ಯ? ಯಾವ ನಿಗೂಢ ಅಡಗಿದೆ ಆ ಅರಣ್ಯದಲ್ಲಿ?
42:49News Hour: ಸ್ಪಾಟ್ 13 ರಲ್ಲಿ GPR ಬಳಸಲು ಎಸ್​ಐಟಿ ನಿರ್ಧಾರ? ಹೊಸ ಜಾಗ, ಹೊಸ ಗುರುತು, ಎಸ್​ಐಟಿ ನಡೆ ನಿಗೂಢ!
08:41ವ್ಯಾಟ್ಸಾಪ್‌ನಲ್ಲಿ APK ಫಾರ್ಮ್ಯಾಟ್‌ನಲ್ಲಿ ಹೊಸ ವರ್ಷ ಶುಭಾಶಯ ಬಂದರೆ ಡೌನ್ಲೋಡ್ ಮಾಡಬೇಡಿ!
04:45ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!
02:12ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!
01:46 Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!
Read more