ಬಡವರ ಪಾಲಿಗೆ ಅನ್ನದಾತೆಯಾದ ಮೀನು ಹೆಕ್ಕುವ ಶಾರದಕ್ಕ..!

ಬಡವರ ಪಾಲಿಗೆ ಅನ್ನದಾತೆಯಾದ ಮೀನು ಹೆಕ್ಕುವ ಶಾರದಕ್ಕ..!

Suvarna News   | Asianet News
Published : Apr 23, 2020, 02:05 PM IST

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಸುಮಾರು 140ಕ್ಕೂ ಅಧಿಕ ಕುಟುಂಬಗಳಿಗೆ ಉಡುಪಿಯ ಬಾಪು ತೋಟದ ನಿವಾಸಿ ಶಾರದಕ್ಕ ಅನ್ನದಾತೆಯಾಗಿದ್ದಾರೆ. ಮಲ್ಪೆ ಬಂದರಿನಲ್ಲಿ ಮೀನು ಹೆಕ್ಕಿ ಅದನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಶಾರದಕ್ಕ ಹಲವರ ಪಾಲಿಗೆ ಮಾದರಿಯಾಗಿದ್ದಾರೆ.

ಉಡುಪಿ(ಏ.23): ಬಡವರ ಕಷ್ಟ ಮತ್ತೊಬ್ಬ ಬಡವನಿಗೆ ಮಾತ್ರ ಅರ್ಥವಾಗುತ್ತೆ ಎನ್ನುವ ಮಾತೊಂದಿದೆ. ಕೊರೋನಾ ವೈರಸ್‌ನಿಂದಾಗಿ ಭಾರತ ಲಾಕ್‌ಡೌನ್ ಆಗಿದ್ದು, ಇಂತಹ ಕಠಿಣ ಸಂದರ್ಭದಲ್ಲಿ ಉಡುಪಿಯ ಮೀನು ಹೆಕ್ಕುವ ಶಾರದಕ್ಕ ಬಡವರ ಪಾಲಿಗೆ ಅಕ್ಷರಶಃ ಅನ್ನಪೂರ್ಣೆಯಾಗಿದ್ದಾರೆ.

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಸುಮಾರು 140ಕ್ಕೂ ಅಧಿಕ ಕುಟುಂಬಗಳಿಗೆ ಉಡುಪಿಯ ಬಾಪು ತೋಟದ ನಿವಾಸಿ ಶಾರದಕ್ಕ ಅನ್ನದಾತೆಯಾಗಿದ್ದಾರೆ. ಮಲ್ಪೆ ಬಂದರಿನಲ್ಲಿ ಮೀನು ಹೆಕ್ಕಿ ಅದನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಶಾರದಕ್ಕ ಹಲವರ ಪಾಲಿಗೆ ಮಾದರಿಯಾಗಿದ್ದಾರೆ.

ಮಳೆಗಾಲಕ್ಕೂ ಮುನ್ನ ತಮ್ಮ ಮನೆ ರಿಪೇರಿಗಾಗಿ ಉಳಿಸಿದ್ದ ಸುಮಾರು 30 ಸಾವಿರ ರುಪಾಯಿ ಹಣದಲ್ಲಿ ಅಕ್ಕಿ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ನೆರವು ನೀಡಿದ್ದಾರೆ. ಕಷ್ಟದಲ್ಲಿರುವವರಿಗೆ ಯಾರು ನೆರವಾಗಿಲ್ಲ. ಹೀಗಾಗಿ ನಾನು ನನ್ನ ಕೈಲಾದ ಸಹಾಯ ಮಾಡಿದ್ದೇನೆ ಎನ್ನುತ್ತಾರೆ ಶಾರದಕ್ಕ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?
22:15ಅವರೇನಾ ಮಹಾ ಷಡ್ಯಂತ್ರದ ಮೂಲ ಪುರುಷ? ಬುರುಡೆ ಚಕ್ರವ್ಯೂಹ ಹೆಣೆದರಾ ತಮಿಳುನಾಡಿನ ಸಂಸದ?
46:34ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!
42:48ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!
20:47ಕಲ್ಲೇರಿ ಕಾಡು.. ಬೊಳಿಯಾರ್ ಅರಣ್ಯ.. ಏನಿದರ ರಹಸ್ಯ? ಯಾವ ನಿಗೂಢ ಅಡಗಿದೆ ಆ ಅರಣ್ಯದಲ್ಲಿ?
42:49News Hour: ಸ್ಪಾಟ್ 13 ರಲ್ಲಿ GPR ಬಳಸಲು ಎಸ್​ಐಟಿ ನಿರ್ಧಾರ? ಹೊಸ ಜಾಗ, ಹೊಸ ಗುರುತು, ಎಸ್​ಐಟಿ ನಡೆ ನಿಗೂಢ!
08:41ವ್ಯಾಟ್ಸಾಪ್‌ನಲ್ಲಿ APK ಫಾರ್ಮ್ಯಾಟ್‌ನಲ್ಲಿ ಹೊಸ ವರ್ಷ ಶುಭಾಶಯ ಬಂದರೆ ಡೌನ್ಲೋಡ್ ಮಾಡಬೇಡಿ!
04:45ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!
02:12ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!