ಕುವೆಂಪು ಕವನ ವಾಚಿಸಿದ ಉಡುಪಿ ವಿಶ್ವೇಶ ತೀರ್ಥ ಸ್ವಾಮೀಜಿ

ಕುವೆಂಪು ಕವನ ವಾಚಿಸಿದ ಉಡುಪಿ ವಿಶ್ವೇಶ ತೀರ್ಥ ಸ್ವಾಮೀಜಿ

Published : Nov 07, 2019, 08:32 AM IST

ಸೋಶಿಯಲ್ ಮೀಡಿಯಾದಲ್ಲಿ ಕವನ ವಾಚನ ಸವಾಲು ನಿಧಾನವಾಗಿ ಟ್ರೆಂಡ್ ಆಗುತ್ತಿದೆ. ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಈ ಕವನ ವಾಚನ ಸವಾಲಿಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಆಹ್ವಾನ ನೀಡಿದ್ದರು.

ಉಡುಪಿ(ನ. 07):  ಸೋಶಿಯಲ್ ಮೀಡಿಯಾದಲ್ಲಿ ಕವನ ವಾಚನ ಸವಾಲು ನಿಧಾನವಾಗಿ ಟ್ರೆಂಡ್ ಆಗುತ್ತಿದೆ. ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಈ ಕವನ ವಾಚನ ಸವಾಲಿಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಆಹ್ವಾನ ನೀಡಿದ್ದರು.

ಆಹ್ವಾನ ಸ್ವೀಕರಿಸಿದ ಸ್ವಾಮೀಜಿ ರಾಷ್ಟ್ರಕವಿ ಕುವೆಂಪು ಅವರ 'ನಡೆ ಮುಂದೆ, ನಡೆ ಮುಂದೆ, ಜಗ್ಗದೆಯೇ ಕುಗ್ಗದೆಯೇ ನಡೆ ಮುಂದೆ' ಕವನವನ್ನು ವಾಚನ ಮಾಡಿದ್ದಾರೆ. ಹಾಗಾದರೆ ಸ್ವಾಮೀಜಿಯವರ ಕವನ ವಾಚನ ಹೇಗಿದೆ ನೋಡಿಕೊಂಡು ಬನ್ನಿ

23:09ಆತನ ಬಾಯಿಗೆ ನಡುಗಿತು ಬ್ರಹ್ಮಾವರ ಸ್ಟೇಷನ್..​! ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಮುಂದಿನ ನಡೆ ಏನು?
22:15ಅವರೇನಾ ಮಹಾ ಷಡ್ಯಂತ್ರದ ಮೂಲ ಪುರುಷ? ಬುರುಡೆ ಚಕ್ರವ್ಯೂಹ ಹೆಣೆದರಾ ತಮಿಳುನಾಡಿನ ಸಂಸದ?
46:34ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!
42:48ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!
20:47ಕಲ್ಲೇರಿ ಕಾಡು.. ಬೊಳಿಯಾರ್ ಅರಣ್ಯ.. ಏನಿದರ ರಹಸ್ಯ? ಯಾವ ನಿಗೂಢ ಅಡಗಿದೆ ಆ ಅರಣ್ಯದಲ್ಲಿ?
42:49News Hour: ಸ್ಪಾಟ್ 13 ರಲ್ಲಿ GPR ಬಳಸಲು ಎಸ್​ಐಟಿ ನಿರ್ಧಾರ? ಹೊಸ ಜಾಗ, ಹೊಸ ಗುರುತು, ಎಸ್​ಐಟಿ ನಡೆ ನಿಗೂಢ!
08:41ವ್ಯಾಟ್ಸಾಪ್‌ನಲ್ಲಿ APK ಫಾರ್ಮ್ಯಾಟ್‌ನಲ್ಲಿ ಹೊಸ ವರ್ಷ ಶುಭಾಶಯ ಬಂದರೆ ಡೌನ್ಲೋಡ್ ಮಾಡಬೇಡಿ!
04:45ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!
02:12ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!
01:46 Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!